Home Dskshina Kannada ಮುಜರಾಯಿ ದೇವಸ್ಥಾನದಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ : ಸಿಎಂ ಘೋಷಣೆ..!!

ಮುಜರಾಯಿ ದೇವಸ್ಥಾನದಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ : ಸಿಎಂ ಘೋಷಣೆ..!!

ಬೆಳಗಾವಿ : ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರದಲ್ಲಿ ನಮಗೆ ಬಹಳ ದೊಡ್ಡ ಅಗೌರವ ಬಂದಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ಆಗಿದೆ. ಹೀಗಾಗಿ, ಕರ್ನಾಟಕದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು.

ದೇವಸ್ಥಾನದಲ್ಲಿ ಅಳವಡಿಸಿದ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪಿಸುತ್ತೇವೆ. ಪ್ರತಿಯೊಂದು ಹಣವನ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿತ್ರಣ ಆಗಬೇಕು ಎಂದು ಹೇಳಿದರು.