Home Latest ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ…!!

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ…!!

ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26’* ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ವಾತ್ಸಲ್ಯ ಕ್ಲಿನಿಕ್ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ — ಮಹಿಳಾ ಆರೋಗ್ಯ ಸಂಗಾತಿ ಕೃತಿ ಆಯ್ಕೆಯಾಗಿದೆ.

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಪೂರ್ವಾಧ್ಯಕ್ಷರಾದ ವಾತ್ಸಲ್ಯ ಕ್ಲಿನಿಕ್ ನ ಡಾ. ರಾಜಲಕ್ಷ್ಮಿ ಅವರು ರೋಗಿಗಳ ಬದುಕು, ಭಾವನೆ ಮತ್ತು ಮಾನವೀಯ ಸಂಬಂಧಗಳನ್ನು ಕುರಿತಂತೆ ಬರೆದಿರುವ ಈ ಕೃತಿಯು ಓದುಗರ ಮನಮುಟ್ಟುವಂತಿದೆ .

ಆಗಸ್ಟ್ 23 ಮತ್ತು 24 ರಂದು ದೊಡ್ಡಬಳ್ಳಾಪುರದ ನವೋದಯ ಶಾಲೆಯಲ್ಲಿ ನಡೆಯಲಿರುವ ಕನ್ನಡ ವೈದ್ಯ ಬರಹಗಾರರ 6ನೇ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. .

ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ ಅವರು ಪ್ರದಾನ ಮಾಡಲಿದ್ದಾರೆ.ರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26’* ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ವಾತ್ಸಲ್ಯ ಕ್ಲಿನಿಕ್ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ — ಮಹಿಳಾ ಆರೋಗ್ಯ ಸಂಗಾತಿ ಕೃತಿ ಆಯ್ಕೆಯಾಗಿದೆ.

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಪೂರ್ವಾಧ್ಯಕ್ಷರಾದ ವಾತ್ಸಲ್ಯ ಕ್ಲಿನಿಕ್ ನ ಡಾ. ರಾಜಲಕ್ಷ್ಮಿ ಅವರು ರೋಗಿಗಳ ಬದುಕು, ಭಾವನೆ ಮತ್ತು ಮಾನವೀಯ ಸಂಬಂಧಗಳನ್ನು ಕುರಿತಂತೆ ಬರೆದಿರುವ ಈ ಕೃತಿಯು ಓದುಗರ ಮನಮುಟ್ಟುವಂತಿದೆ .

ಆಗಸ್ಟ್ 23 ಮತ್ತು 24 ರಂದು ದೊಡ್ಡಬಳ್ಳಾಪುರದ ನವೋದಯ ಶಾಲೆಯಲ್ಲಿ ನಡೆಯಲಿರುವ ಕನ್ನಡ ವೈದ್ಯ ಬರಹಗಾರರ 6ನೇ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. .

ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ ಅವರು ಪ್ರದಾನ ಮಾಡಲಿದ್ದಾರೆ.