ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.
ಇಂದು (ಡಿ. 10 ) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.




