ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಠಾಣಾ ಅಪರಾಧ ಕ್ರಮಾಂಕ 54/2026ಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೊಹಮ್ಮದ್ ರಫೀಕ್ ಯಾನೆ ಭೀಮ ಹಾಗೂ ಅಮ್ಜತ್ ಖಾದರ್ ಅವರನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ವೇಣೂರು ಮೇಲಿನ ಪೇಟೆ ಎಂಬಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಿದ ಪೊಲೀಸರು, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣದ ಮುಂದಿನ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.




