Home Karavali Karnataka ಪ್ರತಿಭಾವಂತ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಂಸ್ಥೆಯ ವತಿಯಿಂದ 70,000 ರೂಪಾಯಿಯ ಆರ್ಥಿಕ ನೆರವು…!!

ಪ್ರತಿಭಾವಂತ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಂಸ್ಥೆಯ ವತಿಯಿಂದ 70,000 ರೂಪಾಯಿಯ ಆರ್ಥಿಕ ನೆರವು…!!

ಮಂಗಳೂರು : ಈ ತಿಂಗಳ ಸೇವಾ ಯೋಜನೆಯಾಗಿ
ಮಂಗಳೂರು ಶ್ರೀನಿವಾಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ಕುಮಾರಿ ಪೂಜಾರವರ ಶಿಕ್ಷಣ ಶುಲ್ಕದ ಮೊತ್ತ 45,000 ರೂಪಾಯಿ ..
ಸುರತ್ಕಲ್ ಗೋವಿoದಾಸ್ ಕಾಲೇಜು ವಿದ್ಯಾರ್ಥಿನಿ ಕುಮಾರಿ ಅನನ್ಯ ರವರ ಶಿಕ್ಷಣ ಶುಲ್ಕದ ಮೊತ್ತ 10,000 ರೂಪಾಯಿ
ಮಂಗಳೂರು ವಿದ್ಯಾದೀವಿಗೆ ಚಾರಿಟೇಬಲ್ ಟ್ರಸ್ಟ್ ಶಾಲೆಯ ವಿದ್ಯಾರ್ಥಿನಿ ಕುಮಾರಿ ನವಮಿ ರವರ ಶಿಕ್ಷಣ ಶುಲ್ಕದ ವೆಚ್ಚ 5,000
ರೂಪಾಯಿ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ತ್ರಿಶಾ ಆಚಾರ್ಯ ರವರ ಶಿಕ್ಷಣ ಶುಲ್ಕದ ವೆಚ್ಚ 10,000 ರೂಪಾಯಿ ಒಟ್ಟು 70,000 ರೂಪಾಯಿಯ ಆರ್ಥಿಕ ನೆರವನ್ನು ಪಲಾನುಭವಿಗಳಿಗೆ ಹಸ್ತಾಂತರಿಸಿ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಿ ಮುಂದಿನ ಸಮಾಜಕ್ಕೆ ಆಸರೆಯಾಗಿ ಆದರ್ಶರಾಗಿರಲಿ ಎಂದು ಶುಭ ಹಾರೈಸಲಾಯಿತು….