Home Karavali Karnataka ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ ಆಯ್ಕೆ…!!Karavali KarnatakaLatestಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ ಆಯ್ಕೆ…!!By Prime Tv News Desk - August 2, 2025FacebookTwitterPinterestWhatsApp ಕಾಪು : ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ತುಳು ಚಿತ್ರನಟಿ ಶ್ರೀಮತಿ ಸ್ಮಿತಾ ಸುಧೀರ್ ಸುವರ್ಣ ನಿಯುಕ್ತಿಗೊಂಡಿದ್ದಾರೆ.ಇವರನ್ನು ಸಂಸ್ಥೆಯ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಘವೇಂದ್ರ ಶೆಟ್ಟಿಯವರು ನಿಯುಕ್ತಿಗೊಳಿಸಿದ್ದಾರೆ