ಪುತ್ತೂರು : ಬೆಂಗಳೂರಿನ ಕಂಬಳದ ರೂವಾರಿ ಬೆಂಗಳೂರು ತುಳುಕೂಟದ ಅಧ್ಯಕ್ಷರಾದ ಸುಂದರರಾಜ್ ರೈ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ತುಳುಕೂಟದ ಎರಡನೇ ಅವಧಿಯ ಅಧ್ಯಕ್ಷರಾದ ಸುಂದರರಾಜ್ ರೈ ಬೆಂಗಳೂರಿನ ಕಂಬಳ ಮಾಡಬೇಕೆಂಬ ಪ್ರಯತ್ನದಲ್ಲಿದ್ದರು. ನಂತರ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಬೆಂಗಳೂರು ಕಂಬಳ ನಡೆಯಿತು.



