Trending Now

Karnataka
ಬೆಳಗಾವಿ : ಗ್ರಾ. ಪಂ ಕಚೇರಿಯೊಳಗೆ ತಂದೆ, ಮಗಳನ್ನು ಕೊಚ್ಚಿ ಕೊಲೆ…!!
ಬೆಳಗಾವಿ : ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾದ ತೀವ್ರ ಮನಸ್ತಾಪದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಹಾಗೂ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...
Crime
ಮಣಿಪಾಲ: ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ದಾಳಿ : 6 ಮಂದಿ...
ಮಣಿಪಾಲ: ಉಡುಪಿ ತಾಲೂಕು 80 ಬಡಗುಬೆಟ್ಟು ಗ್ರಾಮದ ಕೆಳ ಶಾಂತಿನಗರದ ಸಾರ್ವಜನಿಕ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ವಶಕ್ಕೆ...
National
Udupi
ಸೆ.9ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’ : ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ…!!
ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ...
Udupi
ಕಾಪು: ಟೈಮಿಂಗ್ ವಿಚಾರಕ್ಕೆ ಎರಡು ಬಸ್ ಸಿಬ್ಬಂದಿ ನಡುವೆ ಗಲಾಟೆ : ನಾಲ್ವರು ವಶಕ್ಕೆ…!!
ಕಾಪು: ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಎರಡು ಖಾಸಗಿ ಬಸ್ಗಳ ಚಾಲಕರು ಹಾಗೂ ಕಂಡಕ್ಟರ್ಗಳ ನಡುವೆ ಸಾರ್ವಜನಿಕ ಸ್ಥಳದಲ್ಲೇ ಗಲಾಟೆ ನಡೆದ ಘಟನೆ ಕಾಪು ಹೊಸ ಮಾರಿಗುಡಿ ಅಂಡರ್ಪಾಸ್ ಸಮೀಪ ಸೋಮವಾರ ಬೆಳಕಿಗೆ...

Mangaluru
ಹಂದಿಯ ಚಿಪ್ಪು ಪತ್ತೆ: ಆರೋಪಿಯಬಂಧನ
ಮಂಗಳೂರು, ಜೂ. 4: ಕೆಪಿಟಿ ಜಂಕ್ಷನ್ ಬಳಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಈಶ್ವರನಾಗು ಆತನ ಮರಾಠಿ ಬಂಧಿತ ಆರೋಪಿ. ಆತನಿಂದ...
Mangaluru
ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ : ಇಬ್ಬರು ಅರೆಸ್ಟ್…!!
ಮಂಗಳೂರು : ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ...











































