Trending Now
Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಮಣಿಪಾಲ: ರಸ್ತೆಯಲ್ಲಿ ಬುಲೆಟ್ ಜಂಪ್ ಮಾಡಿ ರೀಲ್ಸ್ ಮಾಡಿದ ಯುವಕನ ವಿರುದ್ಧ ಕೇಸ್…!!
ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಬೈಕ್ ಅನ್ನು ಅಪಾಯಕಾರಿಯಾಗಿ ಜಂಪ್ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ವಿರುದ್ಧ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉಡುಪಿ ತಾಲೂಕು ಶಿವಳ್ಳಿ ಗ್ರಾಮ, ಪೆರಂಪಳ್ಳಿ ಸಾಯಿರಾಧ...
National
Udupi
ಕರಾವಳಿ ಭದ್ರತೆಯಲ್ಲಿ ಮೀನುಗಾರರ ಸಹಕಾರ ಅತ್ಯಗತ್ಯ : ಎಸ್ಪಿ ಹರಿರಾಂ ಶಂಕರ್…!!
ಉಡುಪಿ: ದೇಶದ ಸಮುದ್ರ ಗಡಿಯನ್ನು ಸುರಕ್ಷಿತವಾಗಿರಿಸಲು ಹಾಗೂ ಕರಾವಳಿ ಪ್ರದೇಶದ ಆಂತರಿಕ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ಕರಾವಳಿ ಕಾವಲು ಪೊಲೀಸ್ ಸಿಬ್ಬಂದಿ ಸ್ಥಳೀಯ ಮೀನುಗಾರರೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ಜಿಲ್ಲಾ...
Udupi
ವಿಶ್ವ ಮಾದಕ ದ್ರವ್ಯ ವಿರೋಧಿ ದಿನ : Illussionox Studio ನಿರ್ಮಿಸಿದ ಜಾಗೃತಿ ಕಿರುಚಿತ್ರ...
ಉಡುಪಿ: ವಿಶ್ವ ಮಾದಕ ದ್ರವ್ಯ ದುರುಪಯೋಗ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ವಿಶ್ವದೆಲ್ಲೆಡೆ ಜೂನ್ 26 ರಂದು ಆಚರಿಸಲಾಗುತ್ತಿದೆ.
ಈ ಪ್ರಯುಕ್ತ Illussionox Studio ಜನಜಾಗೃತಿ ಮೂಡಿಸಲು ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದು, ಉಡುಪಿ ಜಿಲ್ಲಾ...
DON'T MISS
Mangaluru
ಮಂಗಳೂರು: 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ…!!
ಮಂಗಳೂರು: ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿರುವ ಎಲ್ಲ 8ಮಂದಿಯ ದಾಖಲೆ ಪತ್ರಗಳು ಸಹಿತ...
Mangaluru
ಮಂಗಳೂರಿಗೆ ಆಗಮಿಸಿ ಬಾಲಿವುಡ್ ನಟ ಶಾರುಖ್ ಖಾನ್ : ವಿಮಾನ ನಿಲ್ದಾಣದ ಬಳಿ ಜಮಾಯಿಸಿದ...
ಮಂಗಳೂರು: ಬಾಲಿವುಡ್ ಬಾದ್ಶಾ, ಕಿಂಗ್ ಖಾನ್ ಎಂದೇ ಖ್ಯಾತರಾಗಿರುವ ಶಾರುಖ್ ಖಾನ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ನಟನನ್ನು ನೋಡಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ...












































