Trending Now

Karnataka
ಬೈಕ್ ಅಪಘಾತ : ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು…!!
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ತಿಳಿಯಲಾಗಿದೆ.
ಇಂದು ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ...
Crime
ಉಡುಪಿ: ನದಿಗೆ ಬಿದ್ದ ಕಾರು : ಚಾಲಕ, 3 ವರ್ಷದ ಮಗು ರಕ್ಷಣೆ…!!
ಪ್ರಾಣದ ಹಂಗು ತೊರೆದು ನದಿಗೆ ಧುಮುಕಿದ ಮೀನುಗಾರ ಗಣೇಶ್; ಸಾಹಸಕ್ಕೆ ಸ್ಥಳೀಯರ ಮೆಚ್ಚುಗೆ...
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ...
National
Udupi
ಅನಿತಾ ಕಾಸರಗೋಡು ಹೇಳಿಕೆ ಖಂಡನೆ: ಕಠಿಣ ಕಾನೂನು ಕ್ರಮಕ್ಕೆ ಬಿಲ್ಲವ ಸಮಾಜ ಸೇವಾ ಸಂಘ...
ಬ್ರಹ್ಮಾವರ: ಸಾಮಾಜಿಕ ಜಾಲತಾಣಗಳಲ್ಲಿ ಅನಿತಾ ಕಾಸರಗೋಡು ಅವರು ಬಿಲ್ಲವ (ಪೂಜಾರಿ) ಸಮಾಜದ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆಗಳನ್ನು ನೀಡಿರುವುದನ್ನು ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಾವರ ತೀವ್ರವಾಗಿ...
Udupi
ಸೆ. 4ರಂದು ಕುಂಜಿಬೆಟ್ಟಿನಲ್ಲಿ ‘ಅಬ್ಬರದ ಉಡುಪಿ ಪಿಲಿನಲಿಕೆ’…!!
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಟೈಗರ್ ಫ್ರೆಂಡ್ಸ್ ಸೇವಾ ಟ್ರಸ್ಟ್ (ರಿ.) ವತಿಯಿಂದ 5ನೇ ವರ್ಷದ ‘ಅಬ್ಬರದ ಉಡುಪಿ ಪಿಲಿನಲಿಕೆ’ ಸಾಂಸ್ಕೃತಿಕ ಕಾರ್ಯಕ್ರಮ ಸೆ.4ರಂದು ನಡೆಯಲಿದೆ.
ಕುಂಜಿಬೆಟ್ಟು ಮೀನು ಮಾರುಕಟ್ಟೆ ಬಳಿಯ ಭವ್ಯ...
DON'T MISS

Mangaluru
ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ನಾಪತ್ತೆ : ದೂರು ದಾಖಲು…!!
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ ಮಹಿಳೆಯ ಪತಿ ಆ.1ರ ಶನಿವಾರ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
ಶಕ್ತಿನಗರ ನಿವಾಸಿ...
Mangaluru
ಮಂಗಳೂರು: ಅಪಘಾತದಲ್ಲಿ ಮೆದುಳು ನಿಷ್ಕ್ರಿಯ, ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ…!!
ಮಂಗಳೂರು : ಗಣೇಶ ಚತುರ್ಥಿದಂದುನಡೆದ ಬೈಕ್ – ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯಂತೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಯುವಕ ವರ್ಷಿತ್ ಕುಲಾಲ್ ಎಂದು...











































