Trending Now

Karnataka
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
Crime
ಬೈಂದೂರು: ಮನೆ ಕಳವು – ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಳಜಿತ ಗ್ರಾಮದಲ್ಲಿ ಮನೆಯೊಂದರ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು 3.64 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಬೈಂದೂರು ತಾಲೂಕು ಯಳಜಿತ...
National
Udupi
ವೃದ್ಧರೊಬ್ಬರಿಗೆ ದೈಹಿಕ ಹಿಂಸೆ : ಹೆಂಡತಿ ಹಾಗೂ ಮಕ್ಕಳ ವಿರುದ್ಧ ದೂರು…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ವೃದ್ಧರೊಬ್ಬರಿಗೆ ಹೆಂಡತಿ ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿ ಮನೆಯಿಂದ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ಅರ್ಧ ದಾರಿಯಲ್ಲಿ ಬಿಟ್ಟುಹೋದ ಘಟನೆ ಸಂಭವಿಸಿದೆ.
ಜಗದೀಶ್ ಶೆಟ್ಟಿ ಎಂಬವರಿಗೆ...
Udupi
ಉಡುಪಿ: ರಸ್ತೆ ದಾಟುವಾಗ ಬಸ್ಸಿನಡಿಗೆ ಬಿದ್ದು ಮಾಜಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸ್ಥಳದಲ್ಲೇ...
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ನಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿಯಲ್ಲಿ ಸಂಭವಿಸಿದೆ.
ಮೃತಪಟ್ಟ ಮಹಿಳೆ ಮಾಜಿ ನಗರ ಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಎಂದು ತಿಳಿಯಲಾಗಿದೆ.
ರಸ್ತೆ...
DON'T MISS

Mangaluru
ಮಂಗಳೂರಿನಲ್ಲಿ ಮಂಗಳಮುಖಿಯರ ಬೃಹತ್ ಪ್ರತಿಭಟನೆ : ಅಮಾಯಕ ಯುವತಿ ಲಾವಣ್ಯ ಹಂತಕನನ್ನು ಗಲ್ಲಿಗೇರಿಸಲು ಆಗ್ರಹ…!!
ಮಂಗಳೂರು : ಬಿಸಿ ರೋಡ್ನಲ್ಲಿ ನಡೆದ ಅಮಾಯಕ ಯುವತಿ ಲಾವಣ್ಯ ಅವರ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರು (ಮಂಗಳಮುಖಿಯರು) ಬೃಹತ್ ಪ್ರತಿಭಟನೆ ನಡೆಸಿದರು.
ಮಂಗಳೂರಿನಲ್ಲಿ...
Mangaluru
ಮಂಗಳೂರಿಗೆ ಆಗಮಿಸಿ ಬಾಲಿವುಡ್ ನಟ ಶಾರುಖ್ ಖಾನ್ : ವಿಮಾನ ನಿಲ್ದಾಣದ ಬಳಿ ಜಮಾಯಿಸಿದ...
ಮಂಗಳೂರು: ಬಾಲಿವುಡ್ ಬಾದ್ಶಾ, ಕಿಂಗ್ ಖಾನ್ ಎಂದೇ ಖ್ಯಾತರಾಗಿರುವ ಶಾರುಖ್ ಖಾನ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ನಟನನ್ನು ನೋಡಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ...












































