Karnataka
ಮುರ್ಡೇಶ್ವರ ಬೀಚ್ನಲ್ಲಿ ಗಾಂಜಾ ಸೇವನೆ : ಹುಬ್ಬಳ್ಳಿ ಮೂಲದ ವ್ಯಕ್ತಿ ಅರೆಸ್ಟ್…!!
ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮ್ಹಾತೋಬಾರ ದೇವಸ್ಥಾನದ ಸಮೀಪದ ಬೀಚ್ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದಾನೆ ಎಂಬ ಅನುಮಾನದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಹುಬ್ಬಳ್ಳಿಯ ಅಮರಗೋಳ ನಿವಾಸಿ,...
Crime
ಮುರ್ಡೇಶ್ವರ ಬೀಚ್ನಲ್ಲಿ ಗಾಂಜಾ ಸೇವನೆ : ಹುಬ್ಬಳ್ಳಿ ಮೂಲದ ವ್ಯಕ್ತಿ ಅರೆಸ್ಟ್…!!
ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮ್ಹಾತೋಬಾರ ದೇವಸ್ಥಾನದ ಸಮೀಪದ ಬೀಚ್ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದಾನೆ ಎಂಬ ಅನುಮಾನದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಹುಬ್ಬಳ್ಳಿಯ ಅಮರಗೋಳ ನಿವಾಸಿ,...
National
Udupi
ಉಡುಪಿಯಲ್ಲಿ ಶಿಕ್ಷಕಿಯ ಮನೆಗೆ ಕನ್ನ ಹಾಕಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ...
ಉಡುಪಿ: ಶಿಕ್ಷಕಿಯೊಬ್ಬರ ಮನೆಯ ಬೀಗ ಒಡೆದು ಸುಮಾರು ₹12 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಕಳವು ಮಾಡಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಂಕೂರು ಪುತ್ತೂರು...
Udupi
ಮಲ್ಪೆ : ತಾಯಿಯ ಆಸ್ತಿ ಲಪಟಾಯಿಸಲು ನಕಲಿ ಸಹಿ ಬಳಸಿ ವಂಚನೆಗೈದ ಮಗ…!!
ಮಲ್ಪೆ, ಜು. 29: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ನಕಲಿ ಸಹಿ ಬಳಸಿ ತಾಯಿಗೆ ವಂಚನೆ ಮಾಡಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಡಾನಿಡಿಯೂರು ಗ್ರಾಮದ ವಿನೋದ್ ಸುವರ್ಣ ವಂಚನೆಗೈದ ಅರೋಪಿ...

Mangaluru
ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಮಹಿಳೆ ಶರ್ಮಿಳಾ ನಾಪತ್ತೆ..!
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಜೂನ್ 30ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ...
Mangaluru
ಸಿಟಿ ಸೆಂಟರ್ ಕೆಎಫ್ಸಿಯಲ್ಲಿ ಕೊಳೆತ ಮಾಂಸ ಪತ್ತೆ : ಗೋದಾಮಿಗೆ ಬೀಗ ಜಡಿದ ಅಧಿಕಾರಿಗಳು…!!
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ನ ಕೆಎಫ್ಸಿ (KFC) ಔಟ್ಲೆಟ್ ಮೇಲೆ ಆಹಾರ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದ್ದಾರೆ.
ಆನ್ಲೈನ್ ಮೂಲಕ ತರಿಸಿಕೊಂಡ...










































