Trending Now

Karnataka
ಚಾರ್ಮಾಡಿ ಘಾಟ್ನಲ್ಲಿ ಸಿಕ್ಕ ನಗದು ಹಾಗೂ ದಾಖಲೆಗಳಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ…!!
ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್ನ ಅಲೆಖಾನ್ರಾಷ್ಟ್ರೀಯ ಹೆದ್ದಾರಿ ಸಮೀಪ ಹಣ ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್ವೊಂದು ಸಿಕ್ಕಿದ್ದು, ಅದನ್ನು ವಾರಸುದಾರರಿಗೆ ಸುರಕ್ಷಿತವಾಗಿ ಹಿಂತಿರುಗಿಸಲು ಮುಂದಾಗಿರುವ ಅಲೆಕಾನ್ ಗ್ರಾಮದ ಆಶಾ ಕಾರ್ಯಕರ್ತೆ ಪವಿತ್ರ ಅವರ...
Crime
ಬ್ರಹ್ಮಾವರ : ತಂದೆ-ತಾಯಿಯನ್ನು ಸುತ್ತಿಗೆಯಲ್ಲಿ ಹೊಡೆದು ಕೊಲೆಗೈದ ಪುತ್ರ….!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಹೆತ್ತ ತಂದೆ ತಾಯಿಯನ್ನೇ ಪುತ್ರನೊಬ್ಬ ಭೀಕರವಾಗಿ ಕೊಚ್ವಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸಂಭವಿಸಿದೆ.
ಬ್ರಹ್ಮಾವರ ತಾಲ್ಲೂಕಿನ ಗಾಂಧಿನಗರದಲ್ಲಿ ನಿನ್ನೆ ರಾತ್ರಿ ಈ ಘೋರ...
National
Udupi
ಜನನ-ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ : ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಎಚ್ಚರಿಕೆ…!!
ಉಡುಪಿ : ನಗರಸಭೆಯ ಜನನ ಮರಣ ಪ್ರಮಾಣ ಪತ್ರ ವಿಭಾಗದಲ್ಲಿ ಅಧಿಕಾರಿಗಳ ವಿಳಂಬ ಧೋರಣೆ, ಅಸಹಕಾರದ ಬಗ್ಗೆ ಸಾರ್ವಜನಿಕರಿಂದ ದೂರು ಹಾಗೂ ದಿನಪತ್ರಿಕೆಯಲ್ಲಿನ ವರದಿಯ ಮೇರೆಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ...
Udupi
ಬಾರ್ಕೂರು ನಿವಾಸಿ ನಾಪತ್ತೆ…!!
ಉಡುಪಿ: ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೋಗಿದ್ದ ಬ್ರಹ್ಮಾವರ ಹೊಸಾಳ ಗ್ರಾಮದ ಬಾರ್ಕೂರು ನಿವಾಸಿ ಪ್ರತಾಪ್ ಶೆಟ್ಟಿ(42) ಎಂಬವರು ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಾಪ್ ಶೆಟ್ಟಿ ಅವರ ಬಗ್ಗೆ...

Mangaluru
ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ : ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು…!!
ಮಂಗಳೂರು: ನಗರದ ಕೋಡಿಯಾಲ್ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್ಐಎಸ್ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್ರಾಜ್ ಆರೋಪಿ ಎಂದು...
Mangaluru
ಥೈಲ್ಯಾಂಡ್ನಲ್ಲಿ ಮಂಗಳೂರಿನ ಯಶೋಧಾ ರಾಜೇಶ್ಗೆ ‘ಮಿಸೆಸ್ ಟೂರಿಸಂ ಇಂಟರ್ನ್ಯಾಷನಲ್ ಟ್ಯಾಲೆಂಟ್ ಕ್ವೀನ್ ವಿನ್ನರ್ 2026’...
ಮಂಗಳೂರು: ನಗರದ ಉದ್ಯಮಿ ಹಾಗೂ ಸಮಾಜಸೇವಕಿ ಯಶೋಧಾ ರಾಜೇಶ್ ಅವರು ಥೈಲ್ಯಾಂಡ್ನ ಹುವಾ ಹಿನ್ನಲ್ಲಿ ನಡೆದ ಪ್ರತಿಷ್ಠಿತ ‘ಮಿಸೆಸ್ ಟೂರಿಸಂ ಇಂಟರ್ನ್ಯಾಷನಲ್ 2026’ ಸ್ಪರ್ಧೆಯಲ್ಲಿ ‘ಮಿಸೆಸ್ ಟೂರಿಸಂ ಇಂಟರ್ನ್ಯಾಷನಲ್ ಟ್ಯಾಲೆಂಟ್ ಕ್ವೀನ್ ವಿನ್ನರ್...












































