Trending Now

Karnataka
ಮುರುಡೇಶ್ವರದಲ್ಲಿ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಪೊಲೀಸ್ ಸಿಬ್ಬಂದಿ...
ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.
ರಾತ್ರಿ...
Crime
ಬೆಳ್ತಂಗಡಿ : ವಾರಂಟ್ ಆಸಾಮಿ ಸಂದೀಪ್ ಅರೆಸ್ಟ್…!!
ಬೆಳ್ತಂಗಡಿ : ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No. 340/2026 ಪ್ರಕರಣದಲ್ಲಿ ವಾರಂಟ್ ಜಾರಿಯಾಗಿದ್ದ ಸಂದೀಪ್ ಎಂಬಾತನನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮೂಡುಕೋಡಿ ಎಂಬಲ್ಲಿ ದಸ್ತಗಿರಿ ಮಾಡಿದ ಪೊಲೀಸರು, ಬಳಿಕ ಮಾನ್ಯ...
National
Udupi
ಉದ್ಯಾವರ: ನದಿಗೆ ಹಾರಿ ಯುವಕ ಆತ್ಮಹತ್ಯೆ : ಮೃತದೇಹ ಪತ್ತೆ…!!
ಉಡುಪಿ : ಉದ್ಯಾವರ ಪಾಪನಾಶಿನಿ ನದಿಯ ಸೇತುವೆಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.
ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ದ್ವಿಚಕ್ರ...
Udupi
ಪ್ರವಾಸಕ್ಕೆಂದು ಬಂದಿದ್ದ ಬಾಲಕ ಹೊಳೆಯಲ್ಲಿ ಮುಳುಗಿ ಸಾವು…!!
ಉಡುಪಿ : ಬೈಂದೂರಿಗೆ ಪ್ರವಾಸಕ್ಕೆಂದು ಆಗಮಿಸಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೋರ್ವ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ.
ಆಯುಷ್ (16) ಮೃತಪಟ್ಟ ವಿದ್ಯಾರ್ಥಿ....

Mangaluru
ಅಶ್ಲೀಲ ಫೋಟೋ ವೈರಲ್ ಬೆದರಿಕೆ : ₹2.77 ಕೋಟಿ ವಸೂಲಿ ಆರೋಪ, ಇಬ್ಬರ ಬಂಧನ…!!
ಮಂಗಳೂರು : ಅಶ್ಲೀಲ ಫೋಟೋ ಮತ್ತು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಕೊಲೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೆದರಿಸಿ ಒಟ್ಟು ₹2.77 ಕೋಟಿ ಹಣ ವಸೂಲಿ ಮಾಡಿರುವ ಆರೋಪದಡಿ ಇಬ್ಬರ ವಿರುದ್ಧ ದೂರು...
Mangaluru
ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ…!!
ಮಂಗಳೂರು: ನಗರದ ಲಾಲ್ಬಾಗ್ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ...












































