Trending Now

Karnataka
ಕಂಟೈನರ್ ಟ್ರಕ್ಗೆ ಬಸ್ ಢಿಕ್ಕಿ : ಐವರು ಮಹಿಳೆಯರು ಸೇರಿ 6 ಮಂದಿ ಸ್ಥಳದಲ್ಲೇ...
ಸೂರ್ಯಪೇಟೆ: ಕಂಟೈನರ್ ಟ್ರಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಸುಮಾರು 12 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ...
Crime
ಕಂಟೈನರ್ ಟ್ರಕ್ಗೆ ಬಸ್ ಢಿಕ್ಕಿ : ಐವರು ಮಹಿಳೆಯರು ಸೇರಿ 6 ಮಂದಿ ಸ್ಥಳದಲ್ಲೇ...
ಸೂರ್ಯಪೇಟೆ: ಕಂಟೈನರ್ ಟ್ರಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಸುಮಾರು 12 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ...
National
Udupi
ಪುಟಾಣಿ ಮಕ್ಕಳಿಗೆ ಪರಿಸರ ಜಾಗೃತಿ : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಗಿಡ ನೆಡುವ ಅಭಿಯಾನ
ಉಡುಪಿ : ಬಿಜೆಪಿ ನಗರ ಅಲ್ಪ ಸಂಖ್ಯಾತ ಮೋರ್ಚಾ ಉಡುಪಿ ನಗರ ವತಿಯಿಂದ ದಿನಾಂಕ 13 ಜೂನ್ 2026 ರಂದು ಮೂಡು ಪೆರಂಪಲ್ಲಿ ವಾರ್ಡ್ ಅಂಗನವಾಡಿ ಶಾಲಾ ವಠಾರದಲ್ಲಿ ಪುಟಾಣಿ ಮಕ್ಕಳೊಂದಿಗೆ ನಗರ...
Udupi
ಪರ್ಕಳದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ…!!
ಮಣಿಪಾಲ: ಉಡುಪಿಯ ಪರ್ಕಳ ಕೆನರಾ ಬ್ಯಾಂಕಿನ ತಿರುವಿನಲ್ಲಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಲಾರಿ ಸಮೀಪದ ಅತ್ರಾಡಿಯಿಂದ ಪೇಪರ್ ಬಾಕ್ಸಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿತ್ತು. ಬೆಳಿಗ್ಗಿನ ಜಾವ ನಿಯಂತ್ರಣ...

Mangaluru
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ : ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು…!!
ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ನಡೆದಿದೆ.
ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು...
Mangaluru
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಬಗ್ಗೆ ಕೆಟ್ಟದ್ದಾಗಿ ಕಮೆಂಟ್ : ಇಬ್ಬರ ವಿರುದ್ಧ ಪ್ರಕರಣ...
ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡದ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಕೆಟ್ಟದ್ದಾಗಿ ಕಮೆಂಟ್ ಹಾಕಿದ ಇಬ್ಬರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಖಾಝಿ...









































