Trending Now
Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
National
Udupi
ಗುಡಿಸುವ ವೇಳೆ ತಲೆತಿರುಗಿ ಬಿದ್ದು ಸಾವು
ಮಣಿಪಾಲ : ಬಡಗುಬೆಟ್ಟು ಗ್ರಾಮ ರಾಜೀವ ನಗರದ ಮುದ್ದು' ನಾಯ್ಕ (75) ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ.
ಹೆರ್ಗ ಗ್ರಾಮ ಈಶ್ವರ ನಗರದಲ್ಲಿರುವ ತಮ್ಮನ ಮನೆಯಲ್ಲಿ ವಾಸವಿದ್ದ ಅವರು
ಮೇ 9ರಂದು ಮನೆ ಗುಡಿಸುವ...
Udupi
9 ತಿಂಗಳಿಂದ ನಾಪತ್ತೆಯಾಗಿದ್ದ ಯುವಕ ಕುಟುಂಬದ ಮಡಿಲಿಗೆ…!!
ಉಡುಪಿ: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ಯುವಕನ ವಾರಸುದಾರರನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡು, ಜಿಲ್ಲಾಸ್ಪತ್ರೆಯ ಸಿಬ್ಬಂದಿ ಸುರೇಶ್ ನಾವೂರು ಹಾಗೂ ರೈಲ್ವೆ ಪೊಲೀಸರ ಸಹಕಾರದಿಂದ ಯುವಕ ಮರಳಿ...
Mangaluru
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ : ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ…!!
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ...
Mangaluru
ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಭಾರಿ ಸೈಬರ್ ವಂಚನೆ : ಚಿನ್ನ ಅಡವಿಟ್ಟು ಸೈಬರ್ ವಂಚಕರಿಗೆ...
ಮಂಗಳೂರು : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಸಿಮ್ ಕಾರ್ಡ್ ಅಕ್ರಮ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ ಆರೋಪ ಹೊರಿಸಿ, 64 ವರ್ಷದ ವೃದ್ಧರೊಬ್ಬರನ್ನು ಬೆದರಿಸಿ ಒಟ್ಟು 31,00,000/-(ರೂ. 31 ಲಕ್ಷ) ಹಣವನ್ನು ಆನ್ಲೈನ್...











































