Trending Now
Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಂತಕನ ಕಾಲಿಗೆ ಗುಂಡೇಟು ಹೊಡೆದು ವಶಕ್ಕೆ ಪಡೆದ...
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ 9ಎಮ್ಎಮ್ ಪಿಸ್ತೂಲಿನಿಂದ ಮಾಜಿ ರೌಡಿ ಶೀಟರ್ ಡೇವಿಡ್ನನ್ನು ಕೊಲೆಗೈದ ಆರೋಪಿಗಳನ್ನು ಘಟನೆ ನಡೆದ ಏಳೇ ಗಂಟೆಯೊಳಗೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಕಾಪು...
National
Udupi
ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ನವೀಕೃತ ಕಟ್ಟಡದ ಉದ್ಘಾಟನೆ : ಸಂಘಟನೆಗಳು ಬೆಳೆದಾಗ...
ಮಲ್ಪೆ : ಸಂಘಟನೆಗಳು ಆಯಾ ಸಮಾಜದ ಅಭಿವೃದ್ದಿಗೆ ಪೂರಕವಾಗಿರಬೇಕು. ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸಮಾಜದ ಅಭಿವೃದ್ದಿಗೆ ಪ್ರಯತ್ನಿಸಬೇಕು. ಸಂಘಟನೆಗಳು ಬೆಳೆದಾಗ ಮಾತ್ರ ಸಮಾಜ ಬಲಿಷ್ಟವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮಲ್ಪೆ ಏಳೂರು ಮೊಗವೀರ...
Udupi
ಬ್ರಹ್ಮಾವರ : ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದಲ್ಲಿ ಬೆಂಕಿ ಅವಘಡದಲ್ಲಿ ಸುಟ್ಟ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಹಿಲ್ಡಾ ಅಲ್ಮೇಡಾ ಎಂದು ಗುರುತಿಸಲಾಗಿದೆ. ಕಳೆದ ಜೂನ್ 23ರಂದು ಮನೆಯ ಹೊರಗಡೆ ಒಲೆಯಲ್ಲಿ...
Mangaluru
ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿಂದನೆ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಲಿತ ಸಮುದಾಯಕ್ಕೆ ಅಪಮಾನಿಸಿದ ಆರೋಪಿ ವಿರುದ್ಧ ಮಂಗಳೂರಿನಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 7...
Mangaluru
ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿಂದನೆ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಲಿತ ಸಮುದಾಯಕ್ಕೆ ಅಪಮಾನಿಸಿದ ಆರೋಪಿ ವಿರುದ್ಧ ಮಂಗಳೂರಿನಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 7...











































