Trending Now

Karnataka
ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಗೆ ಮುತ್ತಿಗೆ ಹಾಕಲು ಯತ್ನ : ಫೋಟೋಗೆ ಮಸಿ,...
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ’ದ ಆವರಣದಲ್ಲಿ ಭಾನುವಾರ ಭಾರೀ ಹೈಡ್ರಾಮಾ ನಡೆದಿದೆ. ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್ ಆಗಮಿಸಿದ್ದನ್ನು ವಿರೋಧಿಸಿ ಬಿಜೆಪಿ, ಆರ್ಎಸ್ಎಸ್ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ...
Crime
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ಬೆಳ್ತಂಗಡಿ : ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೊರಚರಟ್ಟಿಯ ಶ್ರೀನಿವಾಸ್ ಕೆ. (43) ಅಲಿಯಾಸ್ ಶೀನಪ್ಪ ಅಲಿಯಾಸ್...
National
Udupi
ಆಡಳಿತ ವೈಫಲ್ಯ ಮರೆಮಾಚಲು ಕಾಂಗ್ರೆಸ್ ನಾಯಕರ ಪ್ರಹಸನ, ರಾಷ್ಟ್ರೀಯವಾದಿ ನಾಯಕ ಯಶ್ಪಾಲ್ ಸುವರ್ಣ ಜೊತೆ...
ಉಡುಪಿ: ದೆಹಲಿ ಪ್ರತಿಭಟನೆಯ ದಾರಿ ತಪ್ಪಿಸಿ ದಾoಧಲೆ ನಡೆಸಿದ್ದ ಕೆಲವು ದೇಶ ವಿರೋಧಿ ವಿಛಿದ್ರಕಾರಿ ದುಷ್ಟ ಶಕ್ತಿಗಳನ್ನು ಸಾಕ್ಷಿ ಸಮೇತ ಪತ್ತೆ ಹಚ್ಚಿ ಬಂಧಿಸುವ ಸತ್ಕಾರ್ಯ ಕೇಂದ್ರ ಗೃಹ ಇಲಾಖೆ ನಡೆಸುತ್ತಿದೆ. ಈ...
Udupi
ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಕೇಬಲ್ ಸಿಬ್ಬಂದಿ ಅಸ್ವಸ್ಥಗೊಂಡು ಮೃತ್ಯು…!!
ಉಡುಪಿ : ಆದಿ ಉಡುಪಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಕೇಬಲ್ ಸಿಬ್ಬಂದಿಯೊಬ್ಬರು ಮರುದಿನ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು...

Mangaluru
ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!
ಮಂಗಳೂರು : 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಆ.2ರಂದು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ತಾಲೂಕು ಮಾರ್ಗತಲೆಯ ಪ್ರಸ್ತುತ ಕಾಸರಗೋಡು, ಪಾವೂರು...
Mangaluru
ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ, ದಂಡ…!!
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ವಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...












































