Trending Now

Karnataka
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಢಿಕ್ಕಿ : ಇಬ್ಬರು ಸಾವು...
ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ...
Crime
ಕಾಪು: ವೃದ್ದೆಯನ್ನು ಮನೆಗೆ ತೆರಳದಂತೆ ತಡೆದು ಹಲ್ಲೆಗೆ ಯತ್ನ : ನಾಲ್ವರ ವಿರುದ್ಧ ಪ್ರಕರಣ...
ಕಾಪು: ಮನೆ ಹಾಗೂ ಜಮೀನಿಗೆ ತೆರಳುತ್ತಿದ್ದ ವೃದ್ಧ ಮಹಿಳೆ ಮತ್ತು ಅವರ ಪುತ್ರನನ್ನು ತಡೆದು ಜಗಳವಾಡಿ, ಜೀವ ಬೆದರಿಕೆ ಹಾಕಿ, ಮನೆಗೆ ಕಲ್ಲು ಹಾಗೂ ಬಿಯರ್ ಬಾಟಲಿ ಎಸೆದ ಆರೋಪದಡಿ ನಾಲ್ವರ ವಿರುದ್ಧ...
National
Udupi
ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವುದು ಸುಳ್ಳು...
ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುದ್ದಿಗಳು ಆಧಾರರಹಿತವಾಗಿದ್ದು ಇದರ ಬಗ್ಗೆ ಸರಿಯಾದ ಸ್ಪಷ್ಟಿಕರಣ ನೀಡುವ ಕುರಿತು...
ಈ ಮೇಲಿನ ವಿಷಯಕ್ಕೆ ಸಂಬದಿಸಿದಂತೆ ಜಿಲ್ಲಾ...
Udupi
ಉಡುಪಿ: ಇಂದಿರಾನಗರ ಶಿಶುಪಾಲನಾ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಬನ್ನಂಜೆ ಕ್ರೌನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ..!!
ಉಡುಪಿ: ಲಯನ್ಸ್ ಕ್ಲಬ್ ಬನ್ನಂಜೆ ಕ್ರೌನ್ ವತಿಯಿಂದ ಇಂದಿರಾನಗರ ಶಿಶುಪಾಲನಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬನ್ನಂಜೆ ಕ್ರೌನ್ ಅಧ್ಯಕ್ಷೆ ಸುಮಾಲಿನಿ, ಕಾರ್ಯದರ್ಶಿ ಅನುಪಮಾ, ಖಜಾಂಚಿ ರಾಮಾದೇವಿ ಹಾಗೂ...

Mangaluru
ವಿದೇಶದಿಂದ ಅಗಮಿಸಿದ ಆರೋಪಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್…!!
ಮಂಗಳೂರು : ವಿದೇಶದಿಂದ ಭಾರತಕ್ಕೆ ಆಗಮಿಸಿದ ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ.
2019...
Mangaluru
ಮುಡಿಪು : ಕಾರು ಢಿಕ್ಕಿ : ಗಾಯಗೊಂಡಿದ್ದ ಪಾದಚಾರಿ ಮೃತ್ಯು..!!
ಉಳ್ಳಾಲ: ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಅಳೇಕಲ ನಿವಾಸಿ ಅಬ್ದುಲ್...









































