Trending Now

Karnataka
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
Crime
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
National
Udupi
ಉಡುಪಿ: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಬೆದರಿಕೆ : ಮೂವರು ಅರೆಸ್ಟ್…!!
ಉಡುಪಿ: ನಗರಸಭೆಯ ಪ್ರಭಾರ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಯೋಗೀಶ್ (34) ಅವರು ನೀಡಿದ ದೂrcರಿನ ಆಧಾರದಲ್ಲಿ ಮೂವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ಆರೋಪಿಗಳಾದ ಯೋಗೀಶ್ ಪ್ರಭು,...
Udupi
ಉಡುಪಿ : ರೌಡಿ ಚರನ್ ರಾಜ್ ಗೂಂಡಾ ಕಾಯ್ದೆಯಡಿ ಬಂಧನ…!!
ಉಡುಪಿ: ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ ಚರನ್ ರಾಜ್ ಎಂಬವನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಪ್ರಕರಣದ ವಿವರ: ಉಡುಪಿ ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣಾ...

Mangaluru
ಮಾದಕ ವಸ್ತು ಸೇವನೆ: 7 ಮಂದಿ ಬಂಧನ
ಮಂಗಳೂರು : ನಗರ ಪೊಲೀಸ್ ಕಮಿಷನರೆಟ್ನ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಾನ ಜಂಕ್ಷನ್ ಬಳಿ ಅಕ್ಷಯ್ ಪುರುಷೋತ್ತಮ ಎಂಬಾತನನ್ನು ಪೊಲೀಸರು...
Mangaluru
ಎಂಡಿಎಂಎ ಮಾರಾಟ ಮಾಡಲು ಯತ್ನ : ಆರೋಪಿಯ ಬಂಧನ…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ...











































