Trending Now

Karnataka
ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ : ಎಸ್ಐಟಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಸಸ್ಪೆಂಡ್…!!
ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ...
Crime
ಕಾರ್ಕಳ: ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದ ಸಮೀಪ ಬೆಳ್ಮಣ್ ಗ್ರಾಮದ ಕುಂಟೊಟ್ಟು ಮನೆಯಲ್ಲಿ 53 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಆಸ್ಟಿನ್ (53) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು,...
National
Udupi
ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು : ಪ್ರವೀಣ್ ಪೂಜಾರಿ…!!
ಉಡುಪಿ : ಅನಿತಾ ಕಾಸರಗೋಡು ಎಂಬ ಹೆಸರಿನ ಮಹಿಳೆ ಉಡುಪಿ ಮತ್ತು ದ. ಕ. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದು, ಇದು...
Udupi
ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ : ‘ಕೆಸರ್ಡ್ ಒಂಜಿ...
ಉಡುಪಿ : ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.), ಬಂಕೇರ್ಕಟ್ಟ ಅಂಬಲಪಾಡಿ ಇದರ ಆಶ್ರಯದಲ್ಲಿ ಶ್ರೀ ನಾಗರಾಜ ಸೇವಾ ಸಮಿತಿ ಮತ್ತು ಶ್ರೀ ನಾಗರಾಜ ಮಹಿಳಾ ಸೇವಾ ಸಮಿತಿ, ಬಂಕೇರ್ಕಟ್ಟ ಇದರ...

Mangaluru
ಮಾದಕ ವಸ್ತು ಸೇವನೆ: 7 ಮಂದಿ ಬಂಧನ
ಮಂಗಳೂರು : ನಗರ ಪೊಲೀಸ್ ಕಮಿಷನರೆಟ್ನ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಾನ ಜಂಕ್ಷನ್ ಬಳಿ ಅಕ್ಷಯ್ ಪುರುಷೋತ್ತಮ ಎಂಬಾತನನ್ನು ಪೊಲೀಸರು...
Mangaluru
ಅಶ್ಲೀಲ ಫೋಟೋ ವೈರಲ್ ಬೆದರಿಕೆ : ₹2.77 ಕೋಟಿ ವಸೂಲಿ ಆರೋಪ, ಇಬ್ಬರ ಬಂಧನ…!!
ಮಂಗಳೂರು : ಅಶ್ಲೀಲ ಫೋಟೋ ಮತ್ತು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಕೊಲೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೆದರಿಸಿ ಒಟ್ಟು ₹2.77 ಕೋಟಿ ಹಣ ವಸೂಲಿ ಮಾಡಿರುವ ಆರೋಪದಡಿ ಇಬ್ಬರ ವಿರುದ್ಧ ದೂರು...











































