Karnataka
ಬೆಳಗಾವಿ : ಗ್ರಾ. ಪಂ ಕಚೇರಿಯೊಳಗೆ ತಂದೆ, ಮಗಳನ್ನು ಕೊಚ್ಚಿ ಕೊಲೆ…!!
ಬೆಳಗಾವಿ : ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾದ ತೀವ್ರ ಮನಸ್ತಾಪದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಹಾಗೂ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...
Crime
ಮಂಗಳೂರು: 2020 ರ ಮೊಬೈಲ್ ದರೋಡೆ ಪ್ರಕರಣ : ಇಬ್ಬರಿಗೆ 7 ವರ್ಷ ಜೈಲು...
ಮಂಗಳೂರು : ವಲಸೆ ಕಾರ್ಮಿಕನೊಬ್ಬನನ್ನು ಕಬ್ಬಿಣದ ರಾಡ್ ತೋರಿಸಿ ಬೆದರಿಸಿ ಹಗಲು ದರೋಡೆ ಮಾಡಿದ ಸುಮಾರು ಆರು ವರ್ಷಗಳ ನಂತರ, ಇಬ್ಬರು ಆರೋಪಿಗಳಿಗೆ ಕೊನೆಗೂ ಶಿಕ್ಷೆಯಾಗಿದೆ.
2020 ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾದ...
National
Udupi
ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ..!!
ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ...
Udupi
ರಾಜ್ಯಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ಪರ್ಕಳ ಮೆಸ್ಕಾಂ ಸಿಬ್ಬಂದಿಗೆ ದ್ವಿತೀಯ ಸ್ಥಾನ…!!
ಉಡುಪಿ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಹಾಗೂ ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಕಂಪನಿ, ನಿಯಮಿತ, ಇವರ ಸಹಯೋಗದಲ್ಲಿ 2025- 26ನೇ ಸಾಲಿನ ಅಂತರ ವಿದ್ಯುತ್ ಕಂಪನಿಗಳ ಬಾಡಿ ಬಿಲ್ಡಿಂಗ್...

Mangaluru
ಮಂಗಳೂರು: ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿ ವಂಚನೆ ಪ್ರಕರಣ : ಆರೋಪಿಗೆ ಶಿಕ್ಷೆ...
ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ಮನೆಯನ್ನೂ ನಿರ್ಮಿಸದೆ, ಹಣವನ್ನೂ ವಾಪಸ್ ಕೊಡದೆ, ಹಣದ ಕುರಿತು ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿದ ಪ್ರಕರಣ ಸಂಬಂಧ ಮಂಗಳೂರಿನ 2ನೇ...
Mangaluru
ತಡರಾತ್ರಿ ಜಿಲ್ಲಾ ಕಾರಗ್ರಹಕ್ಕೆ ದಾಳಿ : ಕೈದಿಗಳ ಬಳಿಯಿದ್ದ ಮೊಬೈಲ್ಗಳು ಜಪ್ತಿ…!!
ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಬಳಿಯಿಂದ 10 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಸೋಮವಾರ ತಡರಾತ್ರಿ...











































