Trending Now

Karnataka
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಢಿಕ್ಕಿ : ಇಬ್ಬರು ಸಾವು...
ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ...
Crime
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಗೆ ಪತ್ರಕರ್ತರ ಸಂಘ ತೀವ್ರ ಖಂಡನೆ…!!
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಕುಂದಾಪುರ ಸರಕಾರಿ...
National
Udupi
ಮಲ್ಪೆಯಲ್ಲಿ ಮುಳುಗಡೆಯಾಗಿದ್ದ ಮೀನುಗಾರಿಕಾ ದೋಣಿ ಉಚ್ಚಿಲ ಕಡಲ ತೀರದಲ್ಲಿ ಪತ್ತೆ…!!
ಕಾಪು : ಸಮುದ್ರದಲ್ಲಿ ನೀರು ತುಂಬಿ ಅಪಘಾತಕ್ಕೊಳಗಾಗಿದ್ದ ಮಲ್ಪೆ ನೋಂದಣಿಯ ‘ಮಂಜು ಮಾತ’ ಗಿಲ್ನೆಟ್ ಮೀನುಗಾರಿಕಾ ದೋಣಿ ಶುಕ್ರವಾರ ಸಂಜೆ ಉಡುಪಿ ಜಿಲ್ಲೆಯ ಹೆಜಮಾಡಿ ಸಿಎಸ್ಪಿ ಠಾಣಾ ವ್ಯಾಪ್ತಿಯ ಎರ್ಮಾಳು ಬಡಾ ಗ್ರಾಮದ...
Udupi
ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು…!!
ಕುಂದಾಪುರ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಖಂಡಿಸಿ, ಕುಂದಾಪುರ ಬ್ಲಾಕ್...

Mangaluru
ಕಾರು ತಾಗಿದ ವಿಚಾರಕ್ಕೆ ಗಲಾಟೆ : 4 ಆರೋಪಿಗಳು ಅಂದರ್…!!
ಮಂಗಳೂರು : ಕಾರು ಪರಸ್ಪರ ತಾಗಿದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಬಳಿಕ ಯುವಕನ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾವೂರು...
Mangaluru
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ : ಇಬ್ಬರ ವಿರುದ್ಧ ಪ್ರಕರಣ…!!
ಮಂಗಳೂರು: ನಗರದ ಕೊಂಚಾಡಿಯ ಕರ್ನಾಟಕ ಬ್ಯಾಂಕ್ ಎದುರು ಸಾರ್ವಜನಿಕ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಂಡು ಶಾಂತಿ ಭಂಗ ಉಂಟು ಮಾಡಿದ ಪ್ರಕರಣ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ದಿನಾಂಕ 16.08.2026 ರಂದು ರಾತ್ರಿ 7.30ಕ್ಕೆ...












































