Trending Now
Karnataka
ಸಾಮಾಜಿಕ, ರಾಜಕೀಯ ಸೇವೆಗೆ ನಾಗೇಂದ್ರ ಪುತ್ರನ್ಗೆ ಕರ್ನಾಟಕ ಸೇವಾ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿ…!!
ಬೆಂಗಳೂರು: ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಸಮಾಜಮುಖಿ ಹೋರಾಟಗಾರ ಹಾಗೂ ರಾಜಕೀಯ ಕಾರ್ಯಕರ್ತ ನಾಗೇಂದ್ರ ಪುತ್ರನ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಸೇವಾ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿ...
Crime
ವಿದೇಶಿಯರ ಜೊತೆ ಸೇರಿ ದೇಶವಿರೋಧಿ ಸಂಚು : ರಾಯಚೂರಿನ ಯುವಕ ಅರೆಸ್ಟ್…!!
ದೆಹಲಿ: ದೇಶದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ರಾಯಚೂರಿನ ಟೀ ಸ್ಟಾಲ್ ಮಾಲೀಕ ಮೊಹಮ್ಮದ್ ಶಾಹಿಲ್ (24) ಎಂಬಾತನನ್ನು ಸದರಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ‘ರಾಣಾ ಭಾಯ್’ ಎಂಬ ಹೆಸರಿನ ಅರಬ್...
National
Udupi
ಯುವ ವಿಚಾರ ವೇದಿಕೆ ಕೊಳಲಗಿರಿ – ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ…!!
ಯುವ ವಿಚಾರ ವೇದಿಕೆ ಕೊಳಲಗಿರಿ- ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ...
ಬ್ರಹ್ಮಾವರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ಇವರ ಜನಪರ ಸಾಮಾಜಿಕ ಚಟುವಟಿಕೆಗಳಲ್ಲೊಂದಾದ ಹಡಿಲು ಭೂಮಿ ಕೃಷಿ...
Udupi
ಉಡುಪಿಯಲ್ಲಿ ಡಿಜಿಟಲ್ ಅರೆಸ್ಟ್ ಫ್ರಾಡ್ : ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ....
ಉಡುಪಿ: "ಡಿಜಿಟಲ್ ಅರೆಸ್ಟ್" ಹೆಸರಿನಲ್ಲಿ ಸೈಬರ್ ವಂಚಕರು ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ 22 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಉಡುಪಿ ತಾಲೂಕಿನ 76 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿ ಜಯಕರ...
Mangaluru
ಮಂಗಳೂರು: ಯುವಕ ನಾಪತ್ತೆ : ದೂರು ದಾಖಲು…!!
ಮಂಗಳೂರು: ಶಕ್ತಿನಗರದ ಕ್ಯಾಸ್ಟೊಲಿನೋ ಕಾಲನಿ ನಿವಾಸಿ, ಸ್ಪರ್ಶ್ ಭೂಷಣ್ ಸಿಂಗ್ (19) ಎಂಬಾತ ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂ.29ರಂದು ಮನೆ ಬಿಟ್ಟು ಹೋದವ ಮರಳಿ ಬಂದಿಲ್ಲ ಎಂದು ಮಂಗಳೂರು ಗ್ರಾಮಾಂತರ...
Mangaluru
ಮಂಗಳೂರಿನಲ್ಲಿ ಮಂಗಳಮುಖಿಯರ ಬೃಹತ್ ಪ್ರತಿಭಟನೆ : ಅಮಾಯಕ ಯುವತಿ ಲಾವಣ್ಯ ಹಂತಕನನ್ನು ಗಲ್ಲಿಗೇರಿಸಲು ಆಗ್ರಹ…!!
ಮಂಗಳೂರು : ಬಿಸಿ ರೋಡ್ನಲ್ಲಿ ನಡೆದ ಅಮಾಯಕ ಯುವತಿ ಲಾವಣ್ಯ ಅವರ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರು (ಮಂಗಳಮುಖಿಯರು) ಬೃಹತ್ ಪ್ರತಿಭಟನೆ ನಡೆಸಿದರು.
ಮಂಗಳೂರಿನಲ್ಲಿ...












































