Trending Now

Karnataka
ಮುರುಡೇಶ್ವರದಲ್ಲಿ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಪೊಲೀಸ್ ಸಿಬ್ಬಂದಿ...
ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.
ರಾತ್ರಿ...
Crime
ಉಡುಪಿ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು…!!
ಉಡುಪಿ: ವೇಗವಾಗಿ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರು ಆತ್ರಾಡಿ ನಿವಾಸಿ ಸನಾತ್ ಎಂದು...
National
Udupi
24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ಉಡುಪಿ: 2002ರಲ್ಲಿ ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಸುಮಾರು 24 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲ್ಲೂಕಿನ...
Udupi
ಮಣಿಪಾಲ: ಈಶ್ವರ ನಗರ ನಗರಸಭೆಯ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದ ಕಾರ್…!!
ಮಣಿಪಾಲ: ಈಶ್ವರ ನಗರ ನಗರಸಭೆಯ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದ ಹೊಸ ಕಾರ್ ಈಶ್ವರ ನಗರದ ನಗರಸಭೆಗೆ ಸೇರಿದ ಶುದ್ದ ಕುಡಿಯುವ ನೀರಿನ ಘಟಕದ ಒಳಗೆ ನಿನ್ನೆ ಮಧ್ಯರಾತ್ರಿ ದಾರಿ ತಪ್ಪಿ ರಾಷ್ಟ್ರೀಯ...

Mangaluru
ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ : ಇಬ್ಬರು ಅರೆಸ್ಟ್…!!
ಮಂಗಳೂರು : ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ...
Mangaluru
ಮಂಗಳೂರು : ಗ್ರೂಪ್ ಡಿ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಎಪಿಎಂಸಿ...
ಮಂಗಳೂರು: ಕಚೇರಿಯ ಗ್ರೂಪ್ ಡಿ ಮಹಿಳಾ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ಸಿ.ಎಚ್. ಮೋಹನ್ಗೆ ಮಹಿಳೆಯರ ತಂಡವೊಂದು ಕಚೇರಿಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ರಾಜ್ಯ...












































