Trending Now

Karnataka
ಬೈಕ್ ಗೆ ಕಾರು ಢಿಕ್ಕಿ : ಕೇಶ ವಿನ್ಯಾಸಕ ಮೃತ್ಯು…!!
ಬೆಂಗಳೂರು: ನಗರದ ಟ್ರಾಫಿಕ್ ಸಿಗ್ನಲ್ಗಾಗಿ ಕಾಯುತ್ತಿದ್ದ ಬೈಕಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಸಾವನ್ನಪ್ಪಿದ ಯುವಕ 33 ವರ್ಷದ ಕೇಶ ವಿನ್ಯಾಸಕ ನವೀನ್...
Crime
ಬೈಕ್ ಗೆ ಕಾರು ಢಿಕ್ಕಿ : ಕೇಶ ವಿನ್ಯಾಸಕ ಮೃತ್ಯು…!!
ಬೆಂಗಳೂರು: ನಗರದ ಟ್ರಾಫಿಕ್ ಸಿಗ್ನಲ್ಗಾಗಿ ಕಾಯುತ್ತಿದ್ದ ಬೈಕಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಸಾವನ್ನಪ್ಪಿದ ಯುವಕ 33 ವರ್ಷದ ಕೇಶ ವಿನ್ಯಾಸಕ ನವೀನ್...
National
Udupi
ತೆಂಗಿನ ಕಾಯಿ ಬಿದ್ದು ಮೃತಪಟ್ಟ ಮಗು ದಕ್ಷ್ ಮನೆಗೆ ಶಾಸಕ ಯಶ್ ಪಾಲ್ ಸುವರ್ಣ...
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹೆರಂಜೆಯಲ್ಲಿ ತೆಂಗಿನ ಕಾಯಿ ಬಿದ್ದು 1.5 ವರ್ಷದ ಮಗು ದಕ್ಷ್ ಮೃತ ಪಟ್ಟ ಹಿನ್ನೆಲೆಯಲ್ಲಿ ಅವರ ಮನೆಗೆ ಶಾಸಕ ಯಶ್ ಪಾಲ್...
Udupi
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕಲ್ಮಾಡಿ ನಿಧನ…!!
ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕೆ. ಪೂಜಾರಿ ಇಂದು ಮುಂಜಾನೆ ನಿಧನರಾದರು.
ಉಡುಪಿ ತಾಲೂಕಿನ ಮಲ್ಪೆ ಕಲ್ಮಾಡಿಯ ನಿವಾಸಿಯಾಗಿರುವ ಸತೀಶ್ ಕೆ. ಪೂಜಾರಿ ಅನಾರೋಗ್ಯದಿಂದ...

Mangaluru
ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ…!!
ಮಂಗಳೂರು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಇಮ್ರಾನ್ (36) ಎಂದು ತಿಳಿದು ಬಂದಿದೆ.
ಅರೋಪಿಯ ವಿರುದ್ಧ ಮಂಗಳೂರು ಮಹಿಳಾ...
Mangaluru
ಮಂಗಳೂರು: ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು…!!
ಮಂಗಳೂರು: ನಗರದ ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.
ವರ್ಕಾಡಿಯ ಬಾಕ್ರಬೈಲಿನ ಪಾತೂರು ನಿವಾಸಿ ಸುಧೀಶ್...











































