Trending Now
Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಉಡುಪಿಯ ಬಲಾಯಿಪಾದೆಯಲ್ಲಿ ಕಳ್ಳತನ ಪ್ರಕರಣದ ಕಾರು ಪತ್ತೆ…!!
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪತ್ತೆಹಚ್ಚಿದ್ದಾರೆ.
ಪರಿಶೀಲನೆ ನಡೆಸಿದ ವೇಳೆ, ಆ ವಾಹನವು...
National
Udupi
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ರಾಹುಲ್ ಗಾಂಧಿ ಜನ್ಮದಿನಾಚರಣೆ, ಅಶಕ್ತರಿಗೆ...
ಉಡುಪಿ: ರಾಹುಲ್ ಗಾಂಧಿಯವರು ದೇಶದ ಭವಿಷ್ಯದ ನಾಯಕರಾಗಿದ್ದು ಎಷ್ಟೇ ಟೀಕೆಗಳನ್ನು ಅನುಭವಿಸಿದರೂ ಕೂಡ ಎದೆಗುಂದದೆ ಸಾಮಾಜಿಕ ನ್ಯಾಯದ ಪರ ದನಿ ಎತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್...
Udupi
ಶಾಲಾ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ತಪ್ಪಿದ ಭಾರೀ ಅನಾಹುತ…!!
ಮಣಿಪಾಲ : ಶಾಲಾ ಬಸ್ ಚಲಿಸುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ಡಿವೈಡರ್ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮಣಿಪಾಲದ ಮಾಧವ ಕೃಪಾ ಶಾಲೆಗೆ...
DON'T MISS
Mangaluru
ಮಂಗಳೂರು : ಶೂ ಮಾರಾಟ ಮಳಿಗೆ ಬೆಂಕಿಗಾಹುತಿ…!!
ಮಂಗಳೂರು: ಶೂ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಅವಗಡ ಆಕಸ್ಮಿಕವಾಗಿ ಸಂಭವಿಸಿದ ಘಟನೆ ಹಂಪನಕಟ್ಟೆಯಲ್ಲಿ ನಡೆದಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.
ಬೆಳಗ್ಗೆ ಸುಮಾರು ಒಂಬತ್ತು ಗಂಟೆಯ ವೇಳೆಗೆ ಈ ದುರಂತ ಸಂಭವಿಸಿದೆ. ಬೆಂಕಿಯ...
Mangaluru
ಮಂಗಳೂರು: ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು...












































