Karnataka
ಕರಾವಳಿ ಅಭಿವೃದ್ಧಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್ : ಸಿಎಂಗೆ ಶಾಸಕ ಮಂಜುನಾಥ್ ಭಂಡಾರಿ...
ಬೆಂಗಳೂರು: ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
Crime
ಮಂಗಳೂರು: ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿಗಳ ಮೇಲೆ ಜೈಲಿನಲ್ಲಿ ಕೊಲೆ ಯತ್ನ ಪ್ರಕರಣ :...
ಮಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ ಮತ್ತು...
National
Udupi
ಕಾಪುವಿನಲ್ಲಿ ‘ಲೋಕ ಕಲ್ಯಾಣ ಮೇಳ’ : 11 ಫಲಾನುಭವಿಗಳಿಗೆ 4.40 ಲಕ್ಷ ರೂ. ಸಾಲ...
ಉಡುಪಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಹಾಗೂ ಪುರಸಭಾ ವ್ಯಾಪ್ತಿಯ ರಾಷ್ಟ್ರೀಕೃತ ಬ್ಯಾಂಕ್ಗಳ ಸಂಯುಕ್ತ ಆಶ್ರಯದಲ್ಲಿ ‘ಲೋಕ ಕಲ್ಯಾಣ ಮೇಳ’ ಕಾರ್ಯಕ್ರಮವು ಕಾಪು ಪುರಸಭೆಯ...
Udupi
ಉಡುಪಿ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು…!!
ಉಡುಪಿ: ವೇಗವಾಗಿ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರು ಆತ್ರಾಡಿ ನಿವಾಸಿ ಸನತ್ ಎಂದು...

Mangaluru
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಚುರುಕುಗೊಂಡ ವಿಚಾರಣೆ…!!
ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚುರುಕುಗೊಳಿಸಿದೆ.
ತನಿಖೆಯ ಭಾಗವಾಗಿ ಎನ್ಐಎ ತಂಡವು ಬಜ್ಪೆ ಪೊಲೀಸ್ ಠಾಣೆಗೆ ಭೇಟಿ ನೀಡಿ...
Mangaluru
ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಮಹಿಳೆ ಶರ್ಮಿಳಾ ನಾಪತ್ತೆ..!
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಜೂನ್ 30ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ...











































