Trending Now

Karnataka
ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಸಮುದ್ರದಲ್ಲಿ ಸಾವು…!!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಟ್ಕಳದ ರೋಶನ್ ಮೊಹಲ್ಲಾ ಕರಾವಳಿ ಪ್ರದೇಶದಲ್ಲಿ ದುರಂತ ನಡೆದಿದೆ.
ಸಾವನ್ನಪ್ಪಿದವನು...
Crime
ಮಣಿಪಾಲ: ಸರಕಾರಿ ಜಮೀನಿನಲ್ಲಿ ಅಕ್ರಮ ಸ್ಪೋಟ – ಇಬ್ಬರು ಆರೋಪಿಗಳ ಬಂಧನ…!!
ಮಣಿಪಾಲ: ಪರವಾನಿಗೆ ಇಲ್ಲದೆ ಸರಕಾರಿ ಜಮೀನಿನಲ್ಲಿ ಬಂಡೆ ಕಲ್ಲಿಗೆ ಸ್ಪೋಟ ನಡೆಸಿದ ಪ್ರಕರಣದಲ್ಲಿ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 05.09.2026 ರಂದು ಬೆಳಿಗ್ಗೆ 11:00 ಗಂಟೆಗೆ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ...
National
Udupi
ಉಡುಪಿಯಲ್ಲಿ ಡಿಜಿಟಲ್ ಅರೆಸ್ಟ್ ಫ್ರಾಡ್ : ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ....
ಉಡುಪಿ: "ಡಿಜಿಟಲ್ ಅರೆಸ್ಟ್" ಹೆಸರಿನಲ್ಲಿ ಸೈಬರ್ ವಂಚಕರು ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ 22 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಉಡುಪಿ ತಾಲೂಕಿನ 76 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿ ಜಯಕರ...
Udupi
ಎನ್ಎಚ್ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ…!!
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ವಾಹನಗಳ ಸುಗಮ ಸಂಚಾರ ಹಾಗೂ ರಸ್ತೆ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಾಕಿ ಇರುವ ಸರ್ವೀಸ್ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ...

Mangaluru
ಮಂಗಳೂರು : ಗ್ರೂಪ್ ಡಿ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಎಪಿಎಂಸಿ...
ಮಂಗಳೂರು: ಕಚೇರಿಯ ಗ್ರೂಪ್ ಡಿ ಮಹಿಳಾ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ಸಿ.ಎಚ್. ಮೋಹನ್ಗೆ ಮಹಿಳೆಯರ ತಂಡವೊಂದು ಕಚೇರಿಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ರಾಜ್ಯ...
Mangaluru
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ : ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ…!!
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ...











































