Trending Now

Karnataka
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
Crime
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ಬೆಳ್ತಂಗಡಿ : ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೊರಚರಟ್ಟಿಯ ಶ್ರೀನಿವಾಸ್ ಕೆ. (43) ಅಲಿಯಾಸ್ ಶೀನಪ್ಪ ಅಲಿಯಾಸ್...
National
Udupi
ವಿಶ್ವ ಪರಿಸರ ದಿನ ಮೊಗವೀರ ಯುವ ಸಂಘಟನೆಯಿಂದ ಸ್ವಚ್ಛತೆಗೊಂಡ ಸ್ಮಶಾನ…!!
ಬ್ರಹ್ಮಾವರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಇಂದು ಮೊಗವೀರ ಯುವ ಸಂಘಟನೆ ಬ್ರಹ್ಮಾವರ ಘಟಕದ ವತಿಯಿಂದ ಹಾಗೂ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಬೈಕಾಡಿ ಗಾಂಧಿನಗರ ದ ಸ್ಮಶಾನದ ಸುತ್ತಮುತ್ತ ಪರಿಸರದ ಸ್ವಚ್ಛತೆಯನ್ನು ಹಮ್ಮಿ ಕೊಂಡಿದ್ದಾರೆ.
ಜಿಲ್ಲಾ...
Udupi
ಹಿರಿಯ ನಾಗರಿಕರೊಬ್ಬರಿಗೆ ಸೈಬರ್ ವಂಚನೆ : 5,11,882 ರೂ. ಪಂಗನಾಮ..!!
ಉಡುಪಿ: ನಗರದಲ್ಲಿ ಆನ್ಲೈನ್ ಹೆಸರಿನಲ್ಲಿ ಮತ್ತೊಂದು ಭಾರೀ ಸೈಬರ್ ವಂಚನೆ ಬೆಳಕಿಗೆ ಬಂದಿದೆ.
ಕಡಿಯಾಳಿ ನಿವಾಸಿ 66 ವರ್ಷದ ಉಸ್ಮಾನ್ ಸಾಹೇಬ್ ಅವರು Friendship Club ಸದಸ್ಯತ್ವ ಪಡೆಯುವ ಉದ್ದೇಶದಿಂದ ಹಂತ ಹಂತವಾಗಿ ಗೂಗಲ್...
DON'T MISS

Mangaluru
ಮಂಗಳೂರು: 8 ಮಂದಿ ಅಕ್ರಮ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ…!!
ಮಂಗಳೂರು: ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿರುವ ಎಲ್ಲ 8ಮಂದಿಯ ದಾಖಲೆ ಪತ್ರಗಳು ಸಹಿತ...
Mangaluru
ಮನೆಯ ಮೇಲೆ ಧರೆ ಕುಸಿದು ಮೂರು ಸಾವು, ಅಪಾರ ನಷ್ಟ : ಸೂಕ್ತ ಪರಿಹಾರ...
ಮಂಗಳೂರು ನಗರದ ನಾಗುರಿ ಪ್ರದೇಶದಲ್ಲಿ ನಾಲ್ಕು ಮನೆಯ ಮೇಲೆ ಬಹುಗಾತ್ರದ ಧರೆ ಕುಸಿದ ಪರಿಣಾಮ ಮೂರು ಸಾವು ಸಂಭವಿಸಿ ಅಪಾರ ಹಾನಿಯುಂಟಾಗಿರುವ ಘಟನೆ ನಾಡಿನ ಜನರ ಮನವನ್ನು ಬೆಚ್ಚಿಬೀಳಿಸಿದೆ. ಈ ಘಟನೆಯಿಂದ ಪ್ರಾಣ...












































