Trending Now

Karnataka
ಬೆಳಗಾವಿ : ಗ್ರಾ. ಪಂ ಕಚೇರಿಯೊಳಗೆ ತಂದೆ, ಮಗಳನ್ನು ಕೊಚ್ಚಿ ಕೊಲೆ…!!
ಬೆಳಗಾವಿ : ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾದ ತೀವ್ರ ಮನಸ್ತಾಪದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಹಾಗೂ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...
Crime
ಮಂಗಳೂರು: 2020 ರ ಮೊಬೈಲ್ ದರೋಡೆ ಪ್ರಕರಣ : ಇಬ್ಬರಿಗೆ 7 ವರ್ಷ ಜೈಲು...
ಮಂಗಳೂರು : ವಲಸೆ ಕಾರ್ಮಿಕನೊಬ್ಬನನ್ನು ಕಬ್ಬಿಣದ ರಾಡ್ ತೋರಿಸಿ ಬೆದರಿಸಿ ಹಗಲು ದರೋಡೆ ಮಾಡಿದ ಸುಮಾರು ಆರು ವರ್ಷಗಳ ನಂತರ, ಇಬ್ಬರು ಆರೋಪಿಗಳಿಗೆ ಕೊನೆಗೂ ಶಿಕ್ಷೆಯಾಗಿದೆ.
2020 ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾದ...
National
Udupi
ಮಲ್ಪೆ: ಮೀನುಗಾರಿಕಾ ಬೋಟ್ನಿಂದ ಸಮುದ್ರಕ್ಕೆ ಬಿದ್ದು ಕಾರ್ಮಿಕ ನಾಪತ್ತೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ನಿಂದ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಕಾರ್ಮಿಕನೊಬ್ಬ ಕಣ್ಮರೆಯಾಗಿರುವ ಘಟನೆ ಮಲ್ಪೆ ಕಡಲಿನಲ್ಲಿ ನಡೆದಿದೆ.
ದಿನಾಂಕ 08.09.2026 ರಂದು ಸಂಜೆ 05:00 ಗಂಟೆಗೆ...
Udupi
ಉಡುಪಿ: ನೇಣು ಬಿಗಿದು ಯುವಕ ಆತ್ಮಹತ್ಯೆ…!!
ಉಡುಪಿ : ಮಣಿಪಾಲದಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಹೆರೂರು ಗ್ರಾಮದ ಸಿಆರ್ಎಸ್ ಸೈಟ್ನ ನಿವಾಸಿ ಗೌರಮ್ಮ ಅವರ ಪುತ್ರ ಆದಿತ್ಯ (21) ಮಣಿಪಾಲದ ಕೆಎಂಸಿ ಆಸ್ಪತ್ರೆ ಎದುರಿನ ಕೆನರಾ ಮಾಲ್...

Mangaluru
ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!
ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯದ ಕಣ್ಣು ತಪ್ಪಿಸಿ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೂಡು ಜಿಲ್ಲೆಯ ತೆಕ್ಕಿಲ್ ನಿವಾಸಿ...
Mangaluru
ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ : ವಿಟ್ಲದ ರೌಡಿಶೀಟರ್ ಯತೀಶ್ಗೆ ಗಡಿಪಾರು ನೋಟಿಸ್…!!
ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಆರೋಪದ ಹಿನ್ನೆಲೆಯಲ್ಲಿ, ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ಎಂಬಾತನ ವಿರುದ್ಧ ಗಡಿಪಾರು ಪ್ರಕ್ರಿಯೆಯನ್ನು...











































