Trending Now

Karnataka
ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಗೆ ಮುತ್ತಿಗೆ ಹಾಕಲು ಯತ್ನ : ಫೋಟೋಗೆ ಮಸಿ,...
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ’ದ ಆವರಣದಲ್ಲಿ ಭಾನುವಾರ ಭಾರೀ ಹೈಡ್ರಾಮಾ ನಡೆದಿದೆ. ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್ ಆಗಮಿಸಿದ್ದನ್ನು ವಿರೋಧಿಸಿ ಬಿಜೆಪಿ, ಆರ್ಎಸ್ಎಸ್ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ...
Crime
ಕುಂದಾಪುರ: ಶಿವಮೊಗ್ಗಕ್ಕೆ ಕೆಲಸಕ್ಕೆ ತೆರಳುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ…!!
ಕುಂದಾಪುರ: ಶಿವಮೊಗ್ಗದ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ 40 ವರ್ಷದ ಸುಧಾಕರ ಶೆಟ್ಟಿ ಎಂಬವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಕೊಡ್ಲಾಡಿ ಗ್ರಾಮದ ಶಾಂತಾ ಶೆಟ್ಟಿ ಅವರ ಪತಿ ಸುಧಾಕರ ಶೆಟ್ಟಿ ಅವರು ಶಿವಮೊಗ್ಗದ ಹೋಟೆಲ್ನಲ್ಲಿ ಕೆಲಸ...
National
Udupi
ಮಹಿಳಾ ಆರ್ಥಿಕ ಸ್ವಾವಲಂಬನೆಯಲ್ಲಿ ಉಡುಪಿ ಮೈಲಿಗಲ್ಲು : ಬ್ರಹ್ಮಗಿರಿಯಲ್ಲಿ ಅಕ್ಕ ಕೆಫೆ ಉದ್ಘಾಟಿಸಿ ರಿಜ್ವಾನ್...
ಉಡುಪಿ: ಅಕ್ಕ ಕೆಫೆ ಮಹಿಳಾ ಆರ್ಥಿಕ ಸಬಲೀಕರಣದ ಒಂದು ಮಹತ್ತರ ಯೋಜನೆಯಾಗಿದ್ದು, ಇದನ್ನು ಸಂಪೂರ್ಣವಾಗಿ ಮಹಿಳೆಯರೇ ಮುನ್ನಡೆಸುತ್ತಿರುವುದು ಹೆಮ್ಮೆಯ ವಿಷಯ. ಮಹಿಳೆಯರೂ ಇಂದು ಉದ್ಯಮಿಗಳಾಗಿ ಆರ್ಥಿಕ ಸ್ವಾತಂತ್ರ್ಯಕ್ಕೆ ಹೊಸ ಆಯಾಮ ನೀಡುತ್ತಿದ್ದಾರೆ. ಮಹಿಳಾ...
Udupi
ಎಸ್ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ..!!
ಉಡುಪಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಗೆ ಸಂಬಂಧಿಸಿ ಆ.೫ರಂದು ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮಾತ್ರ ಸಂಬಂಧಪಟ್ಟ ೧೧ ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕೆ ಹೊರತು ಹೆಸರು ಇದ್ದವರು...

Mangaluru
ಕಾರು ತಾಗಿದ ವಿಚಾರಕ್ಕೆ ಗಲಾಟೆ : 4 ಆರೋಪಿಗಳು ಅಂದರ್…!!
ಮಂಗಳೂರು : ಕಾರು ಪರಸ್ಪರ ತಾಗಿದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಬಳಿಕ ಯುವಕನ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾವೂರು...
Mangaluru
“ರೆಡ್ ಅಲರ್ಟ್” : ನಾಳೆ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು 'ರೆಡ್ ಅಲರ್ಟ್' ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ...











































