Trending Now

Karnataka
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ : 50 ಸಾವಿರ ದಂಡ….!!
ಮೈಸೂರು: ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದಿದ್ದರೂ ಲೆಕ್ಕಿಸದೆ ಚಾಲನೆ ಮಾಡಿ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ...
Crime
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನ: ಆರೋಪಿಯ ಬಂಧನ..!!
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಶರತ್ (33) ಎಂಬಾತನನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ನಿವಾಸಿ ಬಾಲಕ (43) ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ...
National
Udupi
“ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026″…!!
ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾ lಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ 'ನಿರಂತರ್ ಬಹುಭಾಷಾ...
Udupi
ಪಡುಬಿದ್ರಿ : ರಸ್ತೆ ಅಪಘಾತ : ಸ್ಕೂಟರ್ ಸವಾರ ಸಾವು…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಾವನ್ನಪ್ಪಿದವರು ಕಿರಣ್ ಎಂದು ತಿಳಿದು ಬಂದಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಪೊಲೀಸರು...

Mangaluru
ಮಂಗಳೂರು: ಮಾದಕ ವಸ್ತು ಸೇವನೆ : ಮೂವರ ಬಂಧನ…!!
ಮಂಗಳೂರು: ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ಕೋಟೆಕಾರು ಸಮೀಪದ ಮಡ್ಯಾರು ನಿವಾಸಿ ಶ್ರೀಜಿತ್ ಶೆಟ್ಟಿ(24) ಎಂಬಾತನನ್ನು ಪಣಂಬೂರು...
Mangaluru
ಮಂಗಳೂರು : ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ : ಸವಾರ ಸಾವು..!!
ಮಂಗಳೂರು : ನಗರದ ಹೊರವಲಯದ ಎಕ್ಕಾರು ಸಮೀಪದ ದಶಮಿ ಹೋಟೆಲ್ ಬಳಿ ಬುಲೆಟ್ ಬೈಕ್ ಹಾಗೂ ರಾಜಕುಮಾರ್ ಸರ್ವಿಸ್ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ...











































