Trending Now

Karnataka
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
Crime
ಪಡುಬಿದ್ರಿ: ಮನೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ…!!
ಪಡುಬಿದ್ರಿ: ಉಡುಪಿ ಜಿಲ್ಲೆ ಪಡುಬಿದ್ರಿ ಸಮೀಪದ ಎಲ್ಲೂರು ಗ್ರಾಮದಲ್ಲಿ ಮನೆಯೊಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಸಾವನ್ನಪ್ಪಿದವರು ಎಲ್ಲೂರು ಗ್ರಾಮದ ನಿವಾಸಿ ಪ್ರಶಾಂತ್ ಶೆಟ್ಟಿ (46) ಎಂದು ತಿಳಿಯಲಾಗಿದೆ.
ಇವರು...
National
Udupi
ನಾಗರ ಪಂಚಮಿ ದಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಡಿಸಿಗೆ ಯಶ್ಪಾಲ್ ಸುವರ್ಣ ಮನವಿ…!!
ಉಡುಪಿ: ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ...
Udupi
ಮಕ್ಕಳ ಜೀವನದಲ್ಲಿ ಪೋಷಕರು ಹಾಗೂ ಶಿಕ್ಷಕರು ಎರಡು ಕಣ್ಣುಗಳಂತೆ ಡಾ.ರಮೀಳಾ ಶೇಖರ್…!!
ಮೂಡುಬೆಳ್ಳೆ : ಜ್ಞಾನಗಂಗಾ ಪದವಿ ಪೂರ್ವ ಕಾಲೇಜು ನೆಲ್ಲಿಕಟ್ಟೆ ಮೂಡುಬೆಳ್ಳೆಯಲ್ಲಿ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರತಿಭಾ ಪುರಸ್ಕಾರ 2026 - 27 ಕಾರ್ಯಕ್ರಮ ಜೂನ್ 1 ರಂದು ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ...
DON'T MISS

Mangaluru
ಹಂದಿಯ ಚಿಪ್ಪು ಪತ್ತೆ: ಆರೋಪಿಯಬಂಧನ
ಮಂಗಳೂರು, ಜೂ. 4: ಕೆಪಿಟಿ ಜಂಕ್ಷನ್ ಬಳಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಈಶ್ವರನಾಗು ಆತನ ಮರಾಠಿ ಬಂಧಿತ ಆರೋಪಿ. ಆತನಿಂದ...
Mangaluru
ಮಂಗಳೂರು: ದೈವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿ ಬಂಧನ…!!
ಮಂಗಳೂರು: ನಗರದ ಸಮೀಪದ ಸುರತ್ಕಲ್ ವ್ಯಾಪ್ತಿಯ ದೈವಸ್ಥಾನವೊಂದರ ಕಾಣಿಕೆ ಹುಂಡಿಯನ್ನು ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಸುಕೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.
ದೈವಸ್ಥಾನದ ಕಾಣಿಕೆ ಹುಂಡಿಯನ್ನು...











































