Trending Now
Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಉಡುಪಿಯ ಬಲಾಯಿಪಾದೆಯಲ್ಲಿ ಕಳ್ಳತನ ಪ್ರಕರಣದ ಕಾರು ಪತ್ತೆ…!!
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪತ್ತೆಹಚ್ಚಿದ್ದಾರೆ.
ಪರಿಶೀಲನೆ ನಡೆಸಿದ ವೇಳೆ, ಆ ವಾಹನವು...
National
Udupi
ದ್ವೇಷ ಭಾಷಣ ಪ್ರಕರಣ : ಉಡುಪಿ ನಗರ ಠಾಣೆಗೆ ಹಾಜರಾದ ಶಾಸಕ ಯಶ್ ಪಾಲ್...
ಉಡುಪಿ:ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್ಪಾಲ್...
Udupi
ಸತತ ನಾಲ್ಕನೇ ಬಾರಿ ಅವಕಾಶ ವಂಚಿತ ಪ್ರಮೋದ್ ಮಧ್ವರಾಜ್ : ರಾಜ್ಯಸಭಾ ಟಿಕೆಟ್ಗೂ ನಿರಾಸೆ…!
ಉಡುಪಿ : ಕಾಂಗ್ರೆಸ್ ತೊರೆದು 2022ರಲ್ಲಿ ಬಿಜೆಪಿ ಸೇರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪಕ್ಷದಲ್ಲಿ ನಿರೀಕ್ಷಿತ ರಾಜಕೀಯ ಅವಕಾಶಗಳು ಇನ್ನೂ ದೊರೆಯದಿರುವುದು ಚರ್ಚೆಗೆ ಗ್ರಾಸವಾಗಿದೆ.
2023ರ ವಿಧಾನಸಭೆ ಚುನಾವಣೆ, 2024ರ ಲೋಕಸಭೆ...
Mangaluru
ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿಂದನೆ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಲಿತ ಸಮುದಾಯಕ್ಕೆ ಅಪಮಾನಿಸಿದ ಆರೋಪಿ ವಿರುದ್ಧ ಮಂಗಳೂರಿನಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 7...
Mangaluru
ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿಂದನೆ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಲಿತ ಸಮುದಾಯಕ್ಕೆ ಅಪಮಾನಿಸಿದ ಆರೋಪಿ ವಿರುದ್ಧ ಮಂಗಳೂರಿನಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 7...










































