Trending Now

Karnataka
ಬೈಕ್ ಅಪಘಾತ : ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು…!!
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ತಿಳಿಯಲಾಗಿದೆ.
ಇಂದು ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ...
Crime
ಮಣಿಪಾಲ : ಅವಧಿ ಮೀರಿ ಗೇಮ್ಸ್ ಸೆಂಟರ್ ಕಾರ್ಯಾಚರಣೆ : ಪ್ರಕರಣ ದಾಖಲು…!!
ಮಣಿಪಾಲ : ನಿಗದಿತ ಅವಧಿ ಮೀರಿ ಗೇಮ್ಸ್ ಸೆಂಟರ್ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಜಾನೆ ಸುಮಾರು 12:45ಕ್ಕೆ ಮಣಿಪಾಲ ಅಂಬಾಗಿಲು ರಸ್ತೆಯಲ್ಲಿರುವ ಸಿಟಿ ಅರೇನಾ...
National
Udupi
ಹಿಂದೂ ಕಾರ್ಯಕರ್ತರ ಮೇಲಿನ ದ್ವಂದ್ವ ನೀತಿಗೆ ರಾಮ್ ಸೇನಾ ಉಡುಪಿ ಖಂಡನೆ…!!
ಉಡುಪಿ: ಬಂಟ್ವಾಳದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಕೋಕಾ ಕಾಯಿದೆಯಡಿ ಬಂಧನಕ್ಕೊಳಗಾಗಿದ್ದ ಬಜರಂಗದಳ ಮುಖಂಡ ಭರತ್ ಹಾಗೂ ಇತರರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಬಳಿಕವೂ, ಮತ್ತೆ ಅವರ ವಿರುದ್ಧ ಗೂಂಡಾ ಕಾಯಿದೆಯನ್ನು...
Udupi
ಉಡುಪಿ: ರಸ್ತೆ ದಾಟುವಾಗ ಬಸ್ಸಿನಡಿಗೆ ಬಿದ್ದು ಮಾಜಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸ್ಥಳದಲ್ಲೇ...
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ನಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿಯಲ್ಲಿ ಸಂಭವಿಸಿದೆ.
ಮೃತಪಟ್ಟ ಮಹಿಳೆ ಮಾಜಿ ನಗರ ಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಎಂದು ತಿಳಿಯಲಾಗಿದೆ.
ರಸ್ತೆ...
DON'T MISS

Mangaluru
ಪೋಕ್ಸೊ ಕೇಸ್ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹80 ಸಾವಿರ...
ಮಂಗಳೂರು: ಬಾಲಕಿ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಅಪರಾಧಿ,k ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತೀಫ್ಗನ ತ್ವರಿತಗತಿ ವಿಶೇಷ ನ್ಯಾಯಾಲಯವು (FTSC-2) 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹80...
Mangaluru
ಧರ್ಮಸ್ಥಳ: ಕೆರೆಗೆ ಬಿದ್ದು ಮಹಿಳೆ ಸಾವು…!!
ಧರ್ಮಸ್ಥಳ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಮರಣದಲ್ಲಿ ಸಂಶಯ ವ್ಯಕ್ತವಾಗಿ ಪ್ರಕರಣ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಗುಂಡಿಕಂಡದಲ್ಲಿ ನಡೆದಿದೆ.
ಮೃತರನ್ನು ಚಿನ್ನಮ್ಮ @ ಚಿತ್ರಾವತಿ (46) ಎಂದು ಗುರುತಿಸಲಾಗಿದೆ. ಇವರು...










































