Trending Now

Karnataka
ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ : ಇಬ್ಬರ...
ಯಾದಗಿರಿ : ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ.
ಚಾಮನಾಳ ಗ್ರಾಮದ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ ಗ್ರಾಮದ...
Crime
ಮಂಗಳೂರು : ಕುಪ್ಪೆಪದವು ಕಿಂಗ್ಸ್ ಹೊರಿಝೋನ್ನಲ್ಲಿ ಎರಡನೇ ಬಾರಿ ಅಗ್ನಿ ದುರಂತ…!!
ಮಂಗಳೂರು : ತಾಲೂಕು ಕಿಲೆಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿನ ಕಿಂಗ್ಸ್ ಹೊರಿಝೋನ್ ವಾಣಿಜ್ಯ ಕಟ್ಟಡದ ಜಿನಸಿ ಅಂಗಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ₹3 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಕಿಂಗ್ಸ್...
National
Udupi
ಶಾಂತಿನಿಕೇತನ ಶಾಲೆಗೆ ನಟ ವಸಿಷ್ಠ ಸಿಂಹ ಭೇಟಿ…!!
ಉಡುಪಿ : ಹೆಸರಾಂತ ಚತುರ್ಭಾಷಾ ನಟ ಶ್ರೀ ವಸಿಷ್ಠ ಸಿಂಹ ಅವರು ಮಂಗಳವಾರ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ ಮಕ್ಕಳ ಶಿಸ್ತು, ಶಾಲೆಯ ಬೆಳವಣಿಗೆಯನ್ನು ಕಂಡು ಪ್ರಶಂಸೆ ವ್ಯಕ್ತಪಡಿಸಿದರು.
ಶಾಲೆಯ...
Udupi
ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ : ಅರ್ಜಿ ಆಹ್ವಾನ…!!
ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ,...

Mangaluru
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಚುರುಕುಗೊಂಡ ವಿಚಾರಣೆ…!!
ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚುರುಕುಗೊಳಿಸಿದೆ.
ತನಿಖೆಯ ಭಾಗವಾಗಿ ಎನ್ಐಎ ತಂಡವು ಬಜ್ಪೆ ಪೊಲೀಸ್ ಠಾಣೆಗೆ ಭೇಟಿ ನೀಡಿ...
Mangaluru
ಅಕ್ರಮ ಮರ ದಿಮ್ಮಿಗಳ ಸಾಗಾಟ : ಲಾರಿ, ಮರದ ದಿಮ್ಮಿ...
ಮಂಗಳೂರು : ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆಹಚ್ಚಿ, ಲಾರಿ ಹಾಗೂ ಮರದ ದಿಮ್ಮಿಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮಾಡಾವು ನಿವಾಸಿ ಇಸ್ಮಾಯಿಲ್...











































