Trending Now

Karnataka
ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ : ಇಬ್ಬರ...
ಯಾದಗಿರಿ : ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ.
ಚಾಮನಾಳ ಗ್ರಾಮದ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ ಗ್ರಾಮದ...
Crime
ಕಾಸರಗೋಡು : ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದು ಯುವಕ ಸಾವು…!!
ಕಾಸರಗೋಡು : ಮನೆ ಕೆಡವುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಕೂಡ್ಲು ಭಗವತಿ ನಗರದಲ್ಲಿ ನಡೆದಿದೆ.
ಪಾಲಕ್ಕಾಡ್ ಕೊಲ್ಲಂಗೋಡು ಪಯಲೂರ್ ಮುಕ್ಕ ನಿವಾಸಿ ವಿಶಾಖ್...
National
Udupi
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕಲ್ಮಾಡಿ ನಿಧನ…!!
ಮಲ್ಪೆ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸತೀಶ್ ಕೆ. ಪೂಜಾರಿ ಇಂದು ಮುಂಜಾನೆ ನಿಧನರಾದರು.
ಉಡುಪಿ ತಾಲೂಕಿನ ಮಲ್ಪೆ ಕಲ್ಮಾಡಿಯ ನಿವಾಸಿಯಾಗಿರುವ ಸತೀಶ್ ಕೆ. ಪೂಜಾರಿ ಅನಾರೋಗ್ಯದಿಂದ...
Udupi
ಕರಾವಳಿ ಹೈಕೋರ್ಟ್ ಪೀಠಕ್ಕೆ ಆಗ್ರಹಿಸಿ ಹಕ್ಕೊತ್ತಾಯ ಸಭೆ…!!
ಬೈಂದೂರು: ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ತಾಲೂಕು ಮಟ್ಟದ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆಯು ಬೈಂದೂರಿನ ಆಡಳಿತ ಸೌಧದ ಎದುರಿನ ರತ್ತುಬಾಯಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.
ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ,...

Mangaluru
ಮಂಗಳೂರಿನಲ್ಲಿ ಮಂಗಳಮುಖಿಯರ ಬೃಹತ್ ಪ್ರತಿಭಟನೆ : ಅಮಾಯಕ ಯುವತಿ ಲಾವಣ್ಯ ಹಂತಕನನ್ನು ಗಲ್ಲಿಗೇರಿಸಲು ಆಗ್ರಹ…!!
ಮಂಗಳೂರು : ಬಿಸಿ ರೋಡ್ನಲ್ಲಿ ನಡೆದ ಅಮಾಯಕ ಯುವತಿ ಲಾವಣ್ಯ ಅವರ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರು (ಮಂಗಳಮುಖಿಯರು) ಬೃಹತ್ ಪ್ರತಿಭಟನೆ ನಡೆಸಿದರು.
ಮಂಗಳೂರಿನಲ್ಲಿ...
Mangaluru
ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…!!
ಮಂಗಳೂರು : ಭೀಕರ ರಸ್ತೆ ಅಪಘಾತ ಮಂಗಳೂರು ಹೊರವಲಯದ ಅಡ್ದುರು ಬಳಿ ನಡೆದಿದೆ.
ಬೈಕ್ ಸವಾರನ ಮೇಲೆ ಲಾರಿ ಹರಿದಿದೆ. ಗ್ಯಾಸ್ ಕೊಂಡೋಗುವ ಲಾರಿ ಹರಿದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ...











































