Trending Now

Karnataka
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
Crime
ಬೈಂದೂರು: ಮನೆ ಕಳವು – ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಳಜಿತ ಗ್ರಾಮದಲ್ಲಿ ಮನೆಯೊಂದರ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು 3.64 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಬೈಂದೂರು ತಾಲೂಕು ಯಳಜಿತ...
National
Udupi
ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಬಂಕೇರಕಟ್ಟ, ಅಂಬಲಪಾಡಿ ಇದರ ನೂತನ...
ಅಂಬಲಪಾಡಿ, ಜೂನ್ 15: ಎನ್.ಸಿ. ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಬಂಕೇರಕಟ್ಟ, ಅಂಬಲಪಾಡಿ ಇದರ 2026-2028ನೇ ಸಾಲಿನ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಜೂನ್ 14ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ...
Udupi
ಹಿರಿಯ ಛಾಯಾ ಪತ್ರಕರ್ತ ಅಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ
ಉಡುಪಿ,: ಹಿರಿಯ ಛಾಯಾ ಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಅಸ್ಟ್ರೋ ಮೋಹನ್ ಅವರಿಗೆ ವಿಶ್ವದ ಅತ್ಯಂತ ಪ್ರತಿಷ್ಠಿತ ಛಾಯಾಗ್ರಹಣ ಸಂಸ್ಥೆಗಳಲ್ಲಿ ಒಂದಾದ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕದ (ಪಿಎಸ್ಎ) ಪ್ರತಿಷ್ಠಿತ...

Mangaluru
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಬಗ್ಗೆ ಕೆಟ್ಟದ್ದಾಗಿ ಕಮೆಂಟ್ : ಇಬ್ಬರ ವಿರುದ್ಧ ಪ್ರಕರಣ...
ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡದ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಕೆಟ್ಟದ್ದಾಗಿ ಕಮೆಂಟ್ ಹಾಕಿದ ಇಬ್ಬರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಖಾಝಿ...
Mangaluru
ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮೂವರು ಸಾವು…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ...











































