Trending Now

Karnataka
ಬೆಂಗಳೂರು : ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ನೇಣಿಗೆ...
ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು...
Crime
ಬೆಳ್ಳಾರೆ: ತಾಯಿ-ಮಗು ನಾಪತ್ತೆ : ದೂರು ದಾಖಲು…!!
ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪದ ಕೊಳ್ತಿಗೆ ಗ್ರಾಮದಲ್ಲಿ ತಾಯಿ ಹಾಗೂ ಮೂರು ವರ್ಷದ ಮಗಳು ನಾಪತ್ತೆಯಾಗಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೊಳ್ತಿಗೆ ಗ್ರಾಮದ ಕುಂಟಿಕಾನ ನಿವಾಸಿ ರಮ್ಯಾ...
National
Udupi
ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ...
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟೀಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ಪೊಲೀಸ್ ಇಲಾಖೆ ನೀಡುವ ಮೂಲಕ ರಾಜ್ಯದ...
Udupi
ಚಹಾ ಕುಡಿಯುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವು
ಉಡುಪಿ : ಹೊಟೇಲ್ ನಲ್ಲಿ ಕುಳಿತು ಚಹಾ ಕುಡಿಯುತ್ತಿದ್ದ ಗೋಳಿ ಇನ್ನಾ ನಿವಾಸಿ ಸುಧಾಕರ ಪೂಜಾರಿ (55) ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಅಜ್ಜರಕಾಡು ವ್ಯಾಪ್ತಿಯಲ್ಲಿ ಸಂಭವಿಸಿದೆ.
ವಿವಿಧ ಕಾಯಿಲೆಗಳಿಂದ ಬಳ ಲುತ್ತಿದ್ದ ಅವರು ನೆರೆಮನೆಯ...

Mangaluru
ವಿದೇಶದಿಂದ ಅಗಮಿಸಿದ ಆರೋಪಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್…!!
ಮಂಗಳೂರು : ವಿದೇಶದಿಂದ ಭಾರತಕ್ಕೆ ಆಗಮಿಸಿದ ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ.
2019...
Mangaluru
ಮಂಗಳೂರು : ಗ್ರೂಪ್ ಡಿ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಎಪಿಎಂಸಿ...
ಮಂಗಳೂರು: ಕಚೇರಿಯ ಗ್ರೂಪ್ ಡಿ ಮಹಿಳಾ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ಸಿ.ಎಚ್. ಮೋಹನ್ಗೆ ಮಹಿಳೆಯರ ತಂಡವೊಂದು ಕಚೇರಿಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ರಾಜ್ಯ...











































