Trending Now

Karnataka
ಬೈಕ್ ಅಪಘಾತ : ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು…!!
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ತಿಳಿಯಲಾಗಿದೆ.
ಇಂದು ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ...
Crime
ಮಣಿಪಾಲ : ಅವಧಿ ಮೀರಿ ಗೇಮ್ಸ್ ಸೆಂಟರ್ ಕಾರ್ಯಾಚರಣೆ : ಪ್ರಕರಣ ದಾಖಲು…!!
ಮಣಿಪಾಲ : ನಿಗದಿತ ಅವಧಿ ಮೀರಿ ಗೇಮ್ಸ್ ಸೆಂಟರ್ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಜಾನೆ ಸುಮಾರು 12:45ಕ್ಕೆ ಮಣಿಪಾಲ ಅಂಬಾಗಿಲು ರಸ್ತೆಯಲ್ಲಿರುವ ಸಿಟಿ ಅರೇನಾ...
National
Udupi
ಮಣಿಪಾಲ: ಪಂಪ್ ಹೌಸಿನ ಒಳಗೆ ಮಗುಚಿ ಬಿದ್ದ ಆಟೋ ರಿಕ್ಷಾ…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಈಶ್ವರ ನಗರದ ನಗರ ಸಭೆಯ ಕುಡಿಯುವ ನೀರಿನಪಂಪ್ ಹೌಸಿಗೆ ನುಗ್ಗಿದ ಆಟೋ ಮಣಿಪಾಲ ಇಲ್ಲಿನ ಈಶ್ವರ ನಗರದ ಇಳಿಜಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ(169 A)ಯ ಲ್ಲಿ ಆಟೋ...
Udupi
ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ ನಿರುಪಯುಕ್ತ ಸಿಗ್ನಲ್ ಕಂಬ…!!
ಉಡುಪಿ : ಕವಿ ಮುದ್ದಣ ಮಾರ್ಗ ಪ್ರಾರಂಭ ಪಡೆಯುವ ತ್ರಿವೇಣಿ ವೃತ್ತದ ಬಳಿ, ನಿರುಪಯುಕ್ತ ಕಬ್ಬಿಣದ ಸಿಗ್ನಲ್ ಕಂಬವಿದ್ದು, ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಕಳೆದ ಹದಿನೈದು ವರ್ಷಗಳ ಹಿಂದೆ ಅಳವಡಿಸಿರುವ ಕಂಬವು ಇದಾಗಿದ್ದು,...

Mangaluru
ಪಣಂಬೂರಿನಲ್ಲೂ ಉದ್ಯಮಿಯ ಕಾರು ಅಡ್ಡಗಟ್ಟಿ ಚಿನ್ನಾಭರಣ ದರೋಡೆ…!!
ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೈಕಂಪಾಡಿಯಲ್ಲಿ ನಡೆದಿದೆ.
ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ದರೋಡೆಗೆ ಒಳಗಾದವರು. ಇವರು ತನ್ನ ಪತ್ನಿ...
Mangaluru
ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ, ದಂಡ…!!
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ವಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...








































