Karnataka
ಮಂಗಳೂರು: ಕರಾವಳಿ ಅಭಿವೃದ್ಧಿಗೆ ಸೆ.18ರಂದು ವಿಶೇಷ ಸಚಿವ ಸಂಪುಟ ಸಭೆ…!!
ಬೆಂಗಳೂರು : ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
Crime
ಮಣಿಪಾಲ: WGSHA ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಯುವಕ...
ಮಣಿಪಾಲ: ಉಡುಪಿ ತಾಲ್ಲೂಕಿನ ಮಣಿಪಾಲದ WGSHA ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸಾಯಿ ಸಂಜಯ್ ಬಿಂಗಾರೆ (21)...
National
Udupi
ಮನೆಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ : ₹23.56 ಲಕ್ಷ ಮೌಲ್ಯದ ಸೊತ್ತು...
ಉಡುಪಿ: ಉಡುಪಿ ನಗರ ಪೊಲೀಸರು ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅರುಣ್ ಎಸ್.ವಿ. ಮತ್ತು 19...
Udupi
ಜಿಲ್ಲೆಯಲ್ಲಿ ಶೇ. 92.83 ಗಣತಿ ನಮೂನೆ ಡಿಜಿಟಲಿಕರಣ : ಜಿಲ್ಲಾಧಿಕಾರಿ…!!
ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಒಟ್ಟು 10,63,876 ಮತದಾರರಲ್ಲಿ ಒಟ್ಟು 9,87,587 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 92.83 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ...

Mangaluru
ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ…!!
ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ...
Mangaluru
ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಮಂಗಳೂರು: ಕೊಲೆ ಯತ್ನ ಪ್ರಕರಣ ಸಂಬಂಧ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ವಿಲೇಜ್ ವಾಸ್ತವ್ಯವಿದ್ದ ಚುಂಕಿ...







































