Karnataka
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
Crime
ಮಲ್ಪೆ: ಬೋಟಿನಲ್ಲಿ ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು…!!
ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಬೋಟಿನ ಹಗ್ಗ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೀನುಗಾರರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆ ಮಲ್ಪೆಯ ಜಗನ್ನಾಥ ಕುಮಾರ್ ಅವರ ಮಾಲಿಕತ್ವದ "ಸೌಜನ್ಯ ಸಾಗರ" IND-KA-02-MM-6150...
National
Udupi
ಹೇರೂರು ಕ್ರಾಸ್ ಡಿವೈಡರ್ ಬಳಿ ಸ್ಕೂಟರ್ ನಡುವೆ ಅಪಘಾತ : ಸವಾರನಿಗೆ ಗಾಯ…!!
ಬ್ರಹ್ಮಾವರ : ಇಲ್ಲಿನ ಹೇರೂರು ಕ್ರಾಸ್ ಡಿವೈಡರ್ಬಳಿ ಮಂಗಳವಾರ ಎರಡು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿತು.
ಯು ಟರ್ನ್ ತೆಗೆದುಕೊಳ್ಳುತ್ತಿದ್ದ ಸ್ಕೂಟಿ ಸವಾರ ವಿನಯ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
Udupi
ಮಣಿಪಾಲ : ಗೂಂಡಾ ಕಾಯ್ದೆಯಡಿ ರೌಡಿಯ ಬಂಧನ…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ ಗಣೇಶ್ ಎಂಬವನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ವಿವರ:+ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ...
DON'T MISS

Mangaluru
ಮಂಗಳೂರು: ಮಾದಕವಸ್ತು ಸೇವನೆ ಆರೋಪ : 6 ಮಂದಿಯ ಬಂಧನ…!!
ಮಂಗಳೂರು: ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಮೂಲದ 6 ಮಂದಿ ಯುವಕರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿಗಳಾದ ಜುನೈದ್...
Mangaluru
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಚುರುಕುಗೊಂಡ ವಿಚಾರಣೆ…!!
ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚುರುಕುಗೊಳಿಸಿದೆ.
ತನಿಖೆಯ ಭಾಗವಾಗಿ ಎನ್ಐಎ ತಂಡವು ಬಜ್ಪೆ ಪೊಲೀಸ್ ಠಾಣೆಗೆ ಭೇಟಿ ನೀಡಿ...











































