Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ...
National
Udupi
ಬೈಂದೂರು: ತ್ರಾಸಿ ಬೀಚ್ನಲ್ಲಿ ಶೌಚಾಲಯ ದುರ್ಯೋವಸ್ಥೆ : ಪೈಪ್ಲೈನ್ ಒಡೆದು ಮಲಮೂತ್ರ ಸೋರಿಕೆ ..!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ ಗ್ರಾಮದ ಇತಿಹಾಸ ಪ್ರಸಿದ್ಧ ಪ್ರವಾಸೋದ್ಯಮದ ಪ್ರವಾಸಿ ತಾಣ ಎಂದೆ ಪ್ರಖ್ಯಾತಿ ಪಡೆದ ಪ್ರವಾಸಿಗರ ಪ್ರಮುಖ ಆಕರ್ಷಣೆಯಾದ ತ್ರಾಸಿ ಬೀಚ್ನ ಸಾರ್ವಜನಿಕ ಶೌಚಾಲಯದ ಪೈಪ್ಲೈನ್...
Udupi
ಮಲ್ಪೆ ಕಲ್ಮಾಡಿ ಪರಿಸರದಲ್ಲಿ ನೀರಿಗಾಗಿ ಗ್ರಾಮಸ್ಥರ ಪರದಾಟ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಸಮರ್ಪಕ ನಳ್ಳಿ ನೀರು ಪೂರೈಕೆಯಾಗದ ಕಾರಣ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಉಡುಪಿ...
Mangaluru
ಅರಣ್ಯ ಇಲಾಖೆಯ ಜೀಪನ್ನೇ ಎಗರಿಸಿ ಕುಂದಾಪುರ ತಲುಪಿದ್ದ ಖದೀಮ ಅರೆಸ್ಟ್ …!
ಮಂಗಳೂರು : ನಗರದ ಪಡೀಲ್ ಅರಣ್ಯ ಇಲಾಖೆಯ ಕ್ವಾಟ್ರಸ್ ಬಳಿ ನಿಲ್ಲಿಸಿದ್ದ ಇಲಾಖಾ ಜೀಪನ್ನು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದ ಖದೀಮನನ್ನು ಜಿಪಿಎಸ್ ಲೊಕೇಷನ್ ಬಳಸಿ ಕೇವಲ ಅರ್ಧ ಗಂಟೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಪತ್ತೆಹಚ್ಚಿದ...
Mangaluru
ಮಾದಕ ವಸ್ತು ಸೇವನೆ: 7 ಮಂದಿ ಬಂಧನ
ಮಂಗಳೂರು : ನಗರ ಪೊಲೀಸ್ ಕಮಿಷನರೆಟ್ನ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ 7 ಮಂದಿಯನ್ನು ಬಂಧಿಸಲಾಗಿದೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಾನ ಜಂಕ್ಷನ್ ಬಳಿ ಅಕ್ಷಯ್ ಪುರುಷೋತ್ತಮ ಎಂಬಾತನನ್ನು ಪೊಲೀಸರು...












































