Karnataka
ಬೆಳಗಾವಿ : ಗ್ರಾ. ಪಂ ಕಚೇರಿಯೊಳಗೆ ತಂದೆ, ಮಗಳನ್ನು ಕೊಚ್ಚಿ ಕೊಲೆ…!!
ಬೆಳಗಾವಿ : ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾದ ತೀವ್ರ ಮನಸ್ತಾಪದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಹಾಗೂ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...
Crime
ಗಡಿಪಾರು ಅವಧಿ ಮುಗಿಯುತ್ತಿದ್ದಂತೆ ಪ್ರತ್ಯಕ್ಷರಾದ ಮಹೇಶ್ ಶೆಟ್ಟಿ ತಿಮರೋಡಿ…!!
ಮಂಗಳೂರು : ಗಡಿಪಾರು ಆದೇಶ ಹೊರಬಿದ್ದ ಬಳಿಕ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಒಂದು ವರ್ಷ ಕಳೆಯುತ್ತಿದ್ದಂತೆ ಮತ್ತೆ ತಮ್ಮ ನಿವಾಸದಲ್ಲಿ ಸಾರ್ವಜನಿಕವಾಗಿ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆ, ಬೆಂಬಲಿಗರಿಂದ...
National
Udupi
ಮಲ್ಪೆ: ನವಜಾತ ಹೆಣ್ಣು ಶಿಶುವೊಂದು ರಸ್ತೆ ಬದಿಯಲ್ಲಿ ಪತ್ತೆ…!!
ಮಲ್ಪೆ : ಹುಟ್ಟಿ ಕೆಲವೇ ಗಂಟೆಗಳಾಗಿದ್ದ ನವಜಾತ ಹೆಣ್ಣು ಶಿಶುವೊಂದನ್ನು ರಸ್ತೆ ಬದಿಯ ಕಾಲುದಾರಿಯಲ್ಲಿ ಎಸೆದುಹೋದ ಅಮಾನವೀಯ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ...
Udupi
ಉಡುಪಿಯ ಬಲಾಯಿಪಾದೆಯಲ್ಲಿ ಕಳ್ಳತನ ಪ್ರಕರಣದ ಕಾರು ಪತ್ತೆ…!!
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪತ್ತೆಹಚ್ಚಿದ್ದಾರೆ.
ಪರಿಶೀಲನೆ ನಡೆಸಿದ ವೇಳೆ, ಆ ವಾಹನವು...
DON'T MISS

Mangaluru
ಭಾರೀ ಮಳೆಯಿಂದ ತಡೆಗೋಡೆ ಕುಸಿದು ಮೂವರು ಸಾವು…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ...
Mangaluru
ವಿಶ್ವಹಿಂದೂಪರಿಷದ್ ಭಜರಂಗದಳ ಮಾತ್ರ ಶಕ್ತಿ ದುರ್ಗವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಮ್ಡೇಲು ಬಂಟ್ವಾಳ ಪ್ರಖಂಡ...
ಮಂಗಳೂರು: ವಿಶ್ವಹಿಂದೂಪರಿಷದ್ ಭಜರಂಗದಳ ಮಾತ್ರ ಶಕ್ತಿ ದುರ್ಗವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಮ್ಡೇಲು ಬಂಟ್ವಾಳ ಪ್ರಖಂಡ ಮಂಗಳೂರು ಗ್ರಾಮಂತರ ಜಿಲ್ಲೆಯ ವತಿಯಿಂದ 10ನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷ ಬಂಧನ ಕಾರ್ಯಕ್ರಮ...











































