Karnataka
ಬೆಳಗಾವಿ : ಗ್ರಾ. ಪಂ ಕಚೇರಿಯೊಳಗೆ ತಂದೆ, ಮಗಳನ್ನು ಕೊಚ್ಚಿ ಕೊಲೆ…!!
ಬೆಳಗಾವಿ : ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾದ ತೀವ್ರ ಮನಸ್ತಾಪದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಹಾಗೂ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...
Crime
ಮಂಗಳೂರು: 2020 ರ ಮೊಬೈಲ್ ದರೋಡೆ ಪ್ರಕರಣ : ಇಬ್ಬರಿಗೆ 7 ವರ್ಷ ಜೈಲು...
ಮಂಗಳೂರು : ವಲಸೆ ಕಾರ್ಮಿಕನೊಬ್ಬನನ್ನು ಕಬ್ಬಿಣದ ರಾಡ್ ತೋರಿಸಿ ಬೆದರಿಸಿ ಹಗಲು ದರೋಡೆ ಮಾಡಿದ ಸುಮಾರು ಆರು ವರ್ಷಗಳ ನಂತರ, ಇಬ್ಬರು ಆರೋಪಿಗಳಿಗೆ ಕೊನೆಗೂ ಶಿಕ್ಷೆಯಾಗಿದೆ.
2020 ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾದ...
National
Udupi
ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ ಎಲ್.ಕೆ.ಜಿ. ತರಗತಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಉದ್ಘಾಟನೆ
ಉಡುಪಿ :ಒಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನವಾಗಿ ಆರಂಭಗೊಂಡ ಎಲ್. ಕೆ. ಜಿ. ತರಗತಿಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಉದ್ಘಾಟನೆ ನೆರವೇರಿಸಿ...
Udupi
ಪರ್ಕಳದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ…!!
ಮಣಿಪಾಲ: ಉಡುಪಿಯ ಪರ್ಕಳ ಕೆನರಾ ಬ್ಯಾಂಕಿನ ತಿರುವಿನಲ್ಲಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಲಾರಿ ಸಮೀಪದ ಅತ್ರಾಡಿಯಿಂದ ಪೇಪರ್ ಬಾಕ್ಸಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿತ್ತು. ಬೆಳಿಗ್ಗಿನ ಜಾವ ನಿಯಂತ್ರಣ...

Mangaluru
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ : ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು…!!
ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ನಡೆದಿದೆ.
ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು...
Mangaluru
ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ : ಇಬ್ಬರು ಅರೆಸ್ಟ್…!!
ಮಂಗಳೂರು : ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ...










































