
Karnataka
ಬೈಕ್ ಅಪಘಾತ : ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು…!!
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ತಿಳಿಯಲಾಗಿದೆ.
ಇಂದು ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ...
Crime
ಕಡಬ: ಎರ್ಮಾಳ ರಕ್ಷಿತಾರಣ್ಯದಲ್ಲಿ ವ್ಯಕ್ತಿ ನೇಣಿಗೆ ಶರಣು…!!
ಕಡಬ : ಪೆರಾಬೆ ಗ್ರಾಮದ ಕೋಡಿಯಡ್ಕ ನಿವಾಸಿ ದಿ.ಕುಂಞಣ್ಣ ಗೌಡ ಅವರ ಪುತ್ರ ಶೇಖರ ಗೌಡ(43ವ.)ಅವರು ಎರ್ಮಾಳ ರಕ್ಷಿತಾರಣ್ಯದಲ್ಲಿ ಉಟ್ಟ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾರೆ.
ಸೆ.17ರ ರಾತ್ರಿಯೇ ಮನೆಯಿಂದ ತನ್ನ ಸ್ಕೂಟಿಯಲ್ಲಿ ಹೊರಟಿದ್ದ ಶೇಖರ...
National
Udupi
ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಕೇಬಲ್ ಸಿಬ್ಬಂದಿ ಅಸ್ವಸ್ಥಗೊಂಡು ಮೃತ್ಯು…!!
ಉಡುಪಿ : ಆದಿ ಉಡುಪಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಕೇಬಲ್ ಸಿಬ್ಬಂದಿಯೊಬ್ಬರು ಮರುದಿನ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು...
Udupi
ವಿಶ್ವದ ಅಗ್ರ ಹಸಿರು ಆಸ್ಪತ್ರೆಗಳ ಪಟ್ಟಿಯಲ್ಲಿ ಉಡುಪಿ ಮಿಷನ್ ಆಸ್ಪತ್ರೆ…!!
ಉಡುಪಿ: ಉಡುಪಿಯ ಸಿಎಸ್ಐ ಲೊಂಬಾರ್ಡ್ ಸ್ಮಾರಕ(ಮಿಷನ್) ಆಸ್ಪತ್ರೆಯು ಪರಿಸರ ಸುಸ್ಥಿರತೆಯಲ್ಲಿ ವಿಶ್ವದ ಅಗ್ರ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಜಾಗತಿಕ ಸಂಶೋಧನೆ ಮತ್ತು ದತ್ತಾಂಶ ಸಂಸ್ಥೆಯಾದ ಸ್ಪಾಟಿಸ್ಟಾ ಸಹಯೋಗದೊಂದಿಗೆ ನ್ಯೂಸ್ವೀಕ್ ಪ್ರಕಟಿಸಿ ರುವ ‘ವರ್ಲ್ಡ್...

Mangaluru
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!
ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯದ ಕಣ್ಣು ತಪ್ಪಿಸಿ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೂಡು ಜಿಲ್ಲೆಯ ತೆಕ್ಕಿಲ್ ನಿವಾಸಿ...
Mangaluru
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಬಗ್ಗೆ ಕೆಟ್ಟದ್ದಾಗಿ ಕಮೆಂಟ್ : ಇಬ್ಬರ ವಿರುದ್ಧ ಪ್ರಕರಣ...
ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡದ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಕೆಟ್ಟದ್ದಾಗಿ ಕಮೆಂಟ್ ಹಾಕಿದ ಇಬ್ಬರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಖಾಝಿ...











































