Trending Now

Karnataka
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಢಿಕ್ಕಿ : ಇಬ್ಬರು ಸಾವು...
ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ...
Crime
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಢಿಕ್ಕಿ : ಇಬ್ಬರು ಸಾವು...
ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ...
National
Udupi
ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ....
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಎರಡು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಭಾನುವಾರ...
Udupi
ಸೆಲ್ಫಿ ವಿಡಿಯೋ ನೆಪದಲ್ಲಿ ಬ್ಲ್ಯಾಕ್ಮೇಲ್ : ₹51.84 ಲಕ್ಷ ವಂಚನೆ ಆರೋಪ : ಝೀನತ್...
ಉಡುಪಿ: ಸೆಲ್ಫಿ ವಿಡಿಯೋವನ್ನು ದುರುಪಯೋಗಪಡಿಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ ₹51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬನ್ನಂಜೆಯ...

Mangaluru
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ : ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ…!!
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ...
Mangaluru
ನಾಗೂರಿ ದುರಂತ : ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು…!
ಮಂಗಳೂರು: ನಗರದ ನಾಗೂರಿಯಲ್ಲಿ ಮನೆ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು...










































