Trending Now

Karnataka
ಮುರುಡೇಶ್ವರದಲ್ಲಿ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಪೊಲೀಸ್ ಸಿಬ್ಬಂದಿ...
ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.
ರಾತ್ರಿ...
Crime
ಉಡುಪಿ: ಹಿಟ್ ಅಂಡ್ ರನ್ ಪ್ರಕರಣ ಭೇದಿಸಿದ ಪೊಲೀಸರು : ತಿಂಗಳ ಬಳಿಕ ಕಾರು,...
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಜುಲೈ 13ರಂದು ಅಚ್ಯುತ ಎಂಬವರು ನೀಡಿದ ದೂರಿನ ಮೇರೆಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವು...
National
Udupi
ವಂಚನೆ ಪ್ರಕರಣ : ಜೀನತ್ ಜಾಮೀನು ಅರ್ಜಿ ತಿರಸ್ಕತ…!!
ಉಡುಪಿ : ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಜೀನತ್ ಇಬ್ರಾಹಿಂ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಒಂದನೇ ಎಸಿಜೆಎಂ ನ್ಯಾಯಾಲಯ ತಿರಸ್ಕರಿಸಿದೆ.
ಬ್ಲಾಕ್ಮೇಲ್ ಹಾಗೂ ಸುಳ್ಳು ಹೇಳಿ ಮೂರು ಪ್ರಕರಣಗಳಲ್ಲಿ ಜನರಿಂದ ಲಕ್ಷಗಟ್ಟಲೆ ಹಣ ಹಾಗೂ...
Udupi
ಜಯ ಕರ್ನಾಟಕ ಉಡುಪಿ ಜಿಲ್ಲಾ ಅಧ್ಯಕ್ಷರಿಗೆ ನೇಮಕಾತಿ ಪತ್ರ ಹಸ್ತಾಂತರ…!!
ಉಡುಪಿ: ಶ್ರೀ ಲೂಯಿಸ್ ಎಂ. ಅವರನ್ನು ಜಯ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲೆ ಜಿಲ್ಲಾ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದ್ದು, “ಕಟ್ಟೋಣ ನಾವು ಹೊಸ ನಾಡೊಂದನು" ಎಂಬ ಶೀರ್ಷಿಕೆಗೆ...

Mangaluru
ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ…!!
ಮಂಗಳೂರು: ನಗರದ ಲಾಲ್ಬಾಗ್ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ...
Mangaluru
ಮಂಗಳೂರು : ಫೇಸ್ಬುಕ್ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ…!!
ಮಂಗಳೂರು, ಆ.2: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ಸೈಬರ್ ವಂಚನೆಗೆ ಮಂಗಳೂರಿನ 61 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಬರೋಬ್ಬರಿ 16.2 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಬಂದ ಜಾಹೀರಾತನ್ನು ನಂಬಿ...











































