Trending Now

Karnataka
ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು…!!
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತರು ಎಂದು ತಿಳಿಯಲಾಗಿದೆ.
ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್ನಲ್ಲಿ ಅಡಿಕೆ ಬೇಯಿಸುತ್ತಿದ್ದರು....
Crime
ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು…!!
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತರು ಎಂದು ತಿಳಿಯಲಾಗಿದೆ.
ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್ನಲ್ಲಿ ಅಡಿಕೆ ಬೇಯಿಸುತ್ತಿದ್ದರು....
National
Udupi
ವಿಶ್ವ ಪರಿಸರ ದಿನ ಮೊಗವೀರ ಯುವ ಸಂಘಟನೆಯಿಂದ ಸ್ವಚ್ಛತೆಗೊಂಡ ಸ್ಮಶಾನ…!!
ಬ್ರಹ್ಮಾವರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಇಂದು ಮೊಗವೀರ ಯುವ ಸಂಘಟನೆ ಬ್ರಹ್ಮಾವರ ಘಟಕದ ವತಿಯಿಂದ ಹಾಗೂ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಬೈಕಾಡಿ ಗಾಂಧಿನಗರ ದ ಸ್ಮಶಾನದ ಸುತ್ತಮುತ್ತ ಪರಿಸರದ ಸ್ವಚ್ಛತೆಯನ್ನು ಹಮ್ಮಿ ಕೊಂಡಿದ್ದಾರೆ.
ಜಿಲ್ಲಾ...
Udupi
ಪಡುಬಿದ್ರಿಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಪಡುಬಿದ್ರಿ: ಮನೆಯಿಂದ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದ ವ್ಯಕ್ತಿಯೊಬ್ಬರು ಬಳಿಕ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ನಾ ಗ್ರಾಮದ ನಿವಾಸಿ ಕಿಟ್ಟ...

Mangaluru
ಮಂಗಳೂರು: ಅಪಘಾತ ಪ್ರಕರಣ : ಬಸ್ ಚಾಲಕ, ಮಾಲಕನಿಗೆ ಶಿಕ್ಷೆ ಪ್ರಕಟ..!!
ಮಂಗಳೂರು: ಲೈಸನ್ಸ್ ಇಲ್ಲದೆ ಬಸ್ ಚಲಾಯಿಸಿದ ವೇಳೆ ಸಂಭವಿಸಿದ ಅಪಘಾತ ಪ್ರಕರಣ ಸಂಬಂಧ ಮಂಗಳೂರಿನ ನ್ಯಾಯಾಲಯವು ಚಾಲಕ ಹಾಗೂ ಮಾಲಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೊಳಗಾದ ಚಾಲಕ ನಿಶಿತ್ ಶೆಟ್ಟಿ ಮತ್ತು...
Mangaluru
ಮಂಗಳೂರು: ನದಿಯಲ್ಲಿ ಮುಳುಗಿ ಯುವಕ ಮೃತ್ಯು…!!
ಪಣಂಬೂರು: ಕಸಬಾ ಬೆಂಗ್ರೆಯಲ್ಲಿ ನೀರಿಗೆ ಬಿದ್ದ ಚೆಂಡು ತರಲು ಹೋಗಿದ್ದ ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಕಸಬಾ ಬೆಂಗ್ರೆ ನಿವಾಸಿ ಅಬೂಸಾಲಿ ಎಂಬವರ ಪುತ್ರ ಸನಾವುಲ್ಲಾ...










































